ಮಿಥುನ ರಾಶಿ ಜನವರಿ ಮಾಸ ಭವಿಷ್ಯ

0 23

ಮಿಥುನ ರಾಶಿ ಜನವರಿ ಮಾಸ ಭವಿಷ್ಯ

ಮಿಥುನ ರಾಶಿ ರಾಶಿ ಚಕ್ರದ ಮೂರನೇ ಜ್ಯೋತಿಷ್ಯ ಚಿನ್ಹೆ ಇದು ಮೃಗಶಿರ ನಕ್ಷತ್ರದ ಮೂರು ಮತ್ತು 4 ಪಾದಗಳು ಹರಿದ್ರ ನಕ್ಷತ್ರದ ನಾಲ್ಕು ಪಾದ ಪುನರ್ವಸು ನಕ್ಷತ್ರದ 1, 2, 3 ಪಾದದ ಅಡಿಯಲ್ಲಿ ಜನಿಸಿದವರು ಮಿಥುನ ರಾಶಿಗೆ ಬರುತ್ತಾರೆ ಮಿಥುನ ರಾಶಿಯವರ ಅಧಿಪತಿ ಬುಧ ಈ ತಿಂಗಳು ನಿಮ್ಮ ತಾಯಿಯ ಆರೋಗ್ಯ ಸ್ಥಿರವಾಗಿರುತ್ತದೆ ಇದರಿಂದಾಗಿ ನಿಮ್ಮ ಅನೇಕ ಮಾನಸಿಕ ಒತ್ತಡಗಳು ಕಡಿಮೆಯಾಗುತ್ತದೆ ಕುಟುಂಬಸ್ಥರು ಯಾವುದಾದರೂ ಅರೋಗ್ಯ ಸಮಸ್ಯೆಗಳನ್ನು ಹೊಂದಿದ್ದರೆ ಶೀಘ್ರದಲ್ಲಿ ಗುಣಮುಖರಾಗುತ್ತಾರೆ ಮತ್ತು ನಿಮ್ಮ ಕುಟುಂಬದಲ್ಲಿ ಸಂತೋಷ ನೆಲೆಸುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಎರಡನೇ ವಾರದ ನಂತರ ಕುಟುಂಬದ ಸದಸ್ಯರೊಂದಿಗೆ ಘರ್ಷಣೆ ಸಂಭವಿಸಬಹುದು ಅಂತಹ ಸಮಯದಲ್ಲಿ ನೀವು ತೊಂದರೆಯನ್ನು ಅನುಭವಿಸುತ್ತೀರಿ ಆಸ್ತಿಯ ವಿಷಯದಲ್ಲಿ ತಂದೆ ತಾಯಿಯ ಮಾತುಗಳನ್ನು ಕೇಳುವುದು ಒಳ್ಳೆಯದು ಅವರು ಹಾಕಿದ ನಿಯಮಗಳಿಗೆ ಬದ್ಧರಾಗಿರುತ್ತೀರಿ ಈ ತಿಂಗಳ ಅವಧಿಯಲ್ಲಿ ನಿಮ್ಮ ಕುಟುಂಬಸ್ಥರು ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ ಅದನ್ನು ನೆರವೇರಿಸಬಹುದು ಮತ್ತು ಅದು ಯಶಸ್ವಿಯಾಗಿ ಪೂರ್ಣಗೊಂಡ ನಂತರ ನಿಮ್ಮ ಮನೆಯ ವಾತಾವರಣ ಸಕಾರಾತ್ಮಕವಾಗಿ ಇರುತ್ತದೆ

ಈ ತಿಂಗಳ ವಿದ್ಯಾರ್ಥಿಗಳು ಶಿಕ್ಷಣದ ಬಗ್ಗೆ ಹೆಚ್ಚು ಗಮನ ಹರಿಸಲು ಸಹಾಯವಾಗುತ್ತದೆ ತಾಂತ್ರಿಕ ವಿಷಯಗಳಿಗೆ ಸಂಬಂಧಿಸಿದಂತೆ ಉತ್ತಮ ಯಶಸ್ಸನ್ನು ಪಡೆಯುತ್ತೀರಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆಯುತ್ತೀರಿ ಪ್ರಥಮ ದರ್ಜೆಯ ಶಾಲಾ ಕಾಲೇಜುಗಳಲ್ಲಿ ಸೀಟು ಸಿಗುತ್ತದೆ ಎರಡನೇ ವಾರದಲ್ಲಿ ಯಶಸ್ಸನ್ನು ಪಡೆಯುತ್ತೀರಿ ಆದರೆ ಮೂರನೇ ವಾರದಲ್ಲಿ ನೀವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ನಾಲ್ಕನೇ ವಾರವು ಪ್ರಯೋಜನಕಾರಿಯಾಗಲಿದೆ ಈ ತಿಂಗಳು ನಿಮಗೆ ಹಲ್ಲಿಗೆ ಸಂಬಂಧಿಸಿದ ಸಮಸ್ಯೆಗಳು ಎದುರಾಗಬಹುದು ಎಂದು ಹೇಳಬಹುದು

ಕೆಲಸದ ವಿಚಾರವಾಗಿ ಹೆಚ್ಚು ಪ್ರಯಾಣ ಮಾಡುವುದರಿಂದ ದೈಹಿಕ ತೊಂದರೆಗಳು ಕಾಣಬಹುದು ವಯೋವೃದ್ಧರಿಗೆ ಕಾಲಿಗೆ ಸಂಬಂಧಿಸಿದ ಸಮಸ್ಯೆಗಳು ಎದುರಾಗುತ್ತವೆ ನಿಮ್ಮ ಸಂಗಾತಿ ಮತ್ತು ಪೋಷಕರ ಆರೋಗ್ಯವು ಉತ್ತಮ ರೀತಿಯಲ್ಲಿ ಇರುತ್ತದೆ ನೀವು ಕೂಡ ಆರೋಗ್ಯದಲ್ಲಿ ಸಕಾರಾತ್ಮಕ ಫಲಿತಾಂಶಗಳನ್ನು ಕಾಣುವಿರಿ ಕೆಲಸದಲ್ಲಿ ಯಶಸ್ಸನ್ನು ಕಾಣುವಿರಿ ಈ ತಿಂಗಳು ನಿಮಗೆ ಸವಾಲಿನ ಸಮಯವಾಗಿದೆ ನಿಮ್ಮ ವೃತ್ತಿ ಜೀವನದಲ್ಲಿ ವಿಷಯಗಳು ಸುಧಾರಿಸುತ್ತದೆ

ಈ ತಿಂಗಳ ಮಧ್ಯಭಾಗದ ನಂತರ ಗ್ರಹಗಳ ಚಲನೆ ನಿಮಗೆ ಉತ್ತಮ ಫಲಿತಾಂಶಗಳನ್ನು ಕೊಡುತ್ತವೆ ಹೊಸ ಜವಾಬ್ದಾರಿಯಲ್ಲಿ ಉತ್ತಮ ಕೆಲಸವನ್ನು ತೋರಿಸುತ್ತೀರಿ ವ್ಯವಹಾರದಲ್ಲಿ ಇರುವ ಜನರು ಹೊಸ ಆಲೋಚನೆಗಳನ್ನು ಕಾರ್ಯಗತಗೊಳಿಸುತ್ತಾರೆ ಮತ್ತು ಯಶಸ್ಸಿನತ್ತ ಶ್ರಮಿಸುತ್ತಾರೆ ನಿಮ್ಮ ಎಲ್ಲಾ ಹಣಕಾಸಿನ ನಿರ್ಧಾರಗಳನ್ನು ಬುದ್ಧಿವಂತಿಕೆಯಿಂದ ಮೌಲ್ಯಮಾಪನ ಮಾಡಬೇಕು ತಿಂಗಳ ಎರಡನೇ ವಾರದಲ್ಲಿ ಅನಗತ್ಯ ಖರ್ಚುಗಳು ಇರಬಹುದು ಸ್ನೇಹಿತರೊಂದಿಗೆ ಸುತ್ತಾಟ ಅಥವಾ ಮನೆ ವಿಚಾರವಾಗಿ ಹೆಚ್ಚಿನ ಹಣ ಖರ್ಚು ಮಾಡುವಿರಿ ನೀವು ಈ ಹಿಂದೆ ಹೂಡಿಕೆ ಮಾಡಿದ್ದರೆ, ಈ ಸಮಯದಲ್ಲಿ ಲಾಭದಾಯಕ ಸಾಧ್ಯತೆ ಇದೆ

ಹೊಸ ಭೂಮಿಯ ಖರೀದಿಗೆ ಮತ್ತು ಸಾಲಕ್ಕಾಗಿ ಅರ್ಜಿ ಸಲ್ಲಿಸಲು ಈ ತಿಂಗಳ 15ನೇ ತಾರೀಖಿನ ನಂತರ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ ಹಣ ಸಂಪಾದಿಸುವ ಅನೇಕ ಮೂಲಗಳ ಮೇಲೆ ಹೆಚ್ಚಿನ ಪರಿಶ್ರಮ ವಹಿಸಬೇಕು ನೀವು ಹೆಚ್ಚು ಉಳಿತಾಯ ಮಾಡುವ ಬಗ್ಗೆ ಯೋಚಿಸಬೇಕು ಮಕ್ಕಳ ಶಿಕ್ಷಣದ ವಿಚಾರವಾಗಿ ಹೆಚ್ಚಿನ ಹಣ ಖರ್ಚಾಗಬಹುದು ಅಂತಹ ಸಂದರ್ಭದಲ್ಲಿ ನಿಮ್ಮ ಉಳಿತಾಯದ ಹಣ ಕೂಡ ಖರ್ಚಾಗಬಹುದು ಈ ತಿಂಗಳು ನಿಮ್ಮ ಎಲ್ಲಾ ಸಮಸ್ಯೆಗಳನ್ನು ದೂರ ಮಾಡಲು ಪ್ರತಿ ಬುಧವಾರದಂದು ಬೆಳಿಗ್ಗೆ ನವಗ್ರಹಗಳ ಪ್ರದಕ್ಷಿಣೆ ಹಾಕಿ ಮತ್ತು ಬುಧ ಗ್ರಹಕ್ಕೆ ಕೊಬ್ಬರಿ ಎಣ್ಣೆಯಿಂದ ದೀಪ ಹಚ್ಚಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.