ಮುಂಜಾನೆ ಏಳುತ್ತಲೇ ಈ ಶಬ್ದ ಕೇಳಿ ಶಿವನಿಗೆ ಇಷ್ಟ ಆ ದಿನ ದುಡ್ಡೋ ದುಡ್ಡು

0 22

ಮುಂಜಾನೆ ಏಳುತ್ತಲೇ ಈ ಶಬ್ದ ಕೇಳಿ ಶಿವನಿಗೆ ಇಷ್ಟ ಆ ದಿನ ದುಡ್ಡೋ ದುಡ್ಡು

ನಾವು ನಮ್ಮ ದಿನದಲ್ಲಿ ಆಗುವ ಕೆಲಸಗಳು ಎಲ್ಲಾ ಉತ್ತಮವಾಗಿ ನಡೆಯಬೇಕು ಎಂದರೆ ನಾವು ಪ್ರತಿದಿನ ಈ ಕೆಲಸವನ್ನು ಮನೆಯಲ್ಲಿ ಮಾಡಲೇಬೇಕು ಆ ಕೆಲಸಗಳು ಯಾವುದು ಎಂದು ಈಗ ನಾವು ನಿಮಗೆ ತಿಳಿಸಿಕೊಡುತ್ತೇವೆ ಮುಂಜಾನೆ ಎದ್ದ ತಕ್ಷಣ ಮನೆಯ ಮುಂದೆ ನೀರನ್ನು ಸಿಂಪಡಿಸಿ

ನಾವು ರಂಗೋಲಿ ಹಾಕುವುದು ತುಂಬಾನೇ ಮುಖ್ಯವಾದ ಕೆಲಸವಾಗಿರುತ್ತದೆ ಇದು ದೇವಾನುದೇವತೆಗಳನ್ನು ಆಕರ್ಷಿಸುತ್ತದೆ ಎರಡನೆಯದಾಗಿ ಬೆಳಗಿನ ಜಾವಾ ತಾಮ್ರದ ಬಿಂದಿಗೆಯಲ್ಲಿ ನೀರನ್ನು ಹಾಕಿ ಅದರೊಳಗೆ ತುಳಸಿ ಎಲೆಗಳನ್ನು ಹಾಕಿ ಮನೆಯ ಮುಖ್ಯ ದ್ವಾರಕ್ಕೆ ಸಿಂಪಡಿಸಬೇಕು ಇದರಿಂದ ನಕಾರಾತ್ಮಕ ಶಕ್ತಿಗಳು ಕಳೆದು ಹೋಗುತ್ತದೆ

ಮತ್ತು ಬೆಳಗಿನ ಜಾವ ಎದ್ದ ತಕ್ಷಣ ವಿಷ್ಣುವರ್ಧನ್ ನೆನೆಸಿಕೊಳ್ಳಬೇಕು ನೀವು ಮನೆಯಲ್ಲಿ ದೀಪವನ್ನು ಬೆಳಗುವ ಮೂಲಕ ನಿಮ್ಮ ಮನೆಯ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಇದರಿಂದ ನಿಮ್ಮ ಮನೆಯಲ್ಲಿ ಸುಖ ಶಾಂತಿ ನೆಮ್ಮದಿಗೆ ಹೆಚ್ಚಾಗುತ್ತದೆ ಮತ್ತು ಬೆಳಗ್ಗೆ ಎದ್ದ ತಕ್ಷಣ ಅಂಗೈಯನ್ನು ನೋಡಿಕೊಳ್ಳುವುದರಿಂದ ಮನಸ್ಸಿಗೆ ಆ ದಿನ ಸುಖ ಶಾಂತಿ ದೊರೆಯುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.