ನಾಳೆಯಿಂದ ಈ 5 ರಾಶಿಯವರಿಗೆ ಶನಿದೇವರ ದಿವ್ಯ ದೃಷ್ಟಿ ಬೀಳಲಿದೆ ಮುಟ್ಟಿದೆಲ್ಲ ಚಿನ್ನ ದುಡ್ಡಿನ ಸುರಿಮಳೆ ನಿಮ್ಮ ರಾಶಿ ಇದೆಯಾ ನೋಡಿ

0 65

ನಾಳೆಯಿಂದ ಈ 5 ರಾಶಿಯವರಿಗೆ ಶನಿದೇವರ ದಿವ್ಯ ದೃಷ್ಟಿ ಬೀಳಲಿದೆ ಮುಟ್ಟಿದೆಲ್ಲ ಚಿನ್ನ ದುಡ್ಡಿನ ಸುರಿಮಳೆ ನಿಮ್ಮ ರಾಶಿ ಇದೆಯಾ ನೋಡಿ.

ನಮಸ್ಕಾರ ಸ್ನೇಹಿತರೆ, ಕಲಿಯುಗದಲ್ಲಿ ಪಾಪಕರ್ಮಗಳನ್ನು ಅಳೆದು ಅವರವರ ಸುಖಶಾಂತಿಗೆ ಕಾರಣೀಭೂತ ಆದವನು ಶನಿದೇವರು ಆದ್ದರಿಂದ ಶನಿದೇವರು ಯಾರಿಗೆ ಬೇಕಾದರೂ ಒಲಿಯಬಹುದು ಯಾರಿಗೆ ಬೇಕಾದರೂ ಮುನಿಯಬಹುದು ಹೀಗಾಗಿ ಆರಾಧಕರು ಕಲಿಯುಗದಲ್ಲಿ ಜಾಸ್ತಿ ಸದ್ಯಕ್ಕೆ ರಾಶಿಚಕ್ರದ ಬದಲಾವಣೆ ಕೆಲವು ಪ್ರಮುಖ ರಾಶಿಗಳಿಗೆ ಆಗಲಿದ್ದು ಅವರಿಗೆ ನಾಳೆಯಿಂದ ಶನಿಯಿಂದ ಲಾಭವಾಗಲಿದೆ, ಹಾಗಿದ್ದರೆ ಆ 4 ರಾಶಿಗಳು ಯಾವುವು ಎಂದು ನೋಡೋಣ ಬನ್ನಿ.

ಮೊದಲನೆಯದಾಗಿ ಮೇಷ ರಾಶಿ: ಮೇಷ ರಾಶಿಯವರಿಗೆ ಕೆಲಸದ ಸ್ಥಳದಲ್ಲಿನ ಕೆಲವರು ನಿಮ್ಮ ಪ್ರಗತಿಗೆ ಅಡ್ಡಗಾಲು ಹಾಕುವರು ಅವರನ್ನು ಚಾತುರ್ಯದಿಂದಲೇ ದೂರ ಇಡುವುದು ಒಳ್ಳೆಯದು, ಇಲ್ಲವೇ ಮುಳ್ಳನ್ನು ಮುಳ್ಳಿನಿಂದಲೇ ತೆಗೆಯುವಂತೆ ಅವರನ್ನು ದೂರಮಾಡುವುದು ಕ್ಷೇಮ, ತೀರ ಸರಳವಾದ ಮಾರ್ಗದಿಂದ ಧನಲಾಭದ ದಾರಿ ತೆರೆದುಕೊಳ್ಳುವುದು ಎಂಬ ದಡ್ಡತನವನ್ನು ಕೈ ಬಿಟ್ಟರೆ ಒಳಿತಾಗುವುದು ಆದರೆ ಒಳ್ಳೆಯ ಮಾರ್ಗದಲ್ಲಿ ನಡೆಯುವುದು ತುಂಬಾ ಒಳ್ಳೆಯದು.

ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

ಎರಡನೆಯದಾಗಿ ಮಿಥುನ ರಾಶಿ: ಮಿಥುನ ರಾಶಿಯವರಿಗೆ ಕಠಿಣ ಪರಿಶ್ರಮವಿಲ್ಲದೆ ಹಣಕಾಸು ಸುಲಭವಾಗಿ ದೊರೆಯುವುದಿಲ್ಲ, ಸಮಾಜದಲ್ಲಿ ಜನಾನುರಾಗಿ ಆಗುವಂತಹ ವಿಶೇಷ ಅವಕಾಶವನ್ನು ಇನ್ನು ನೀವು ಸಂಪಾದಿಸುತ್ತೀರಿ, ಅನುಪಮ ಶಕ್ತಿಯೊಂದು ನಿಮ್ಮ ಬೆಂಗಾವಲಿಗೆ ನಿಲ್ಲುವುದು ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ, ಬಹಳದಿನಗಳಿಂದಲೂ ಅಪೂರ್ಣವಾಗಿದ್ದ ಸಂಶೋಧನೆಯ ಕೆಲಸಗಳಿಗೆ ಸುಖಕರ ಅಂತ್ಯ ಕಂಡುಬರುವುದು ನಿಮ್ಮ ಮಾರ್ಗದರ್ಶಕರು ನಿಮಗೆ ಸರಿಯಾದ ಮಾರ್ಗದರ್ಶನ ನೀಡುವರು.

ಇನ್ನು ಮೂರನೆಯದಾಗಿ ತುಲಾ ರಾಶಿ: ತುಲಾ ರಾಶಿಯವರಿಗೆ ಬರೀ ಕಷ್ಟಗಳನ್ನು ಅನುಭವಿಸಿ ಬೇಸರ ಬಂದಿರಬಹುದು ಇದರಿಂದ ಮನಸ್ಸು ಗಲಿಬಿಲಿಗೊಂಡು ವಾಹನದಲ್ಲಿ ಸಂಚರಿಸುವಾಗ ಅವಗಡಗಳು ಸಂಭವಿಸುವ ಸಾಧ್ಯತೆ ಇದೆ, ಎಚ್ಚರದಿಂದ ಇರಿ ಹೀಗಾಗಿ ಮನಸ್ಸು ವ್ಯಗ್ರವಾಗಿ ಇರುವಾಗ ವಾಹನವನ್ನು ಚಲಾಯಿಸಬೇಡಿ, ಇನ್ನು ಮುಂದೆ ಒಳ್ಳೆಯ ದಿನಗಳು ನಿಮಗೆ ಬರಲಿದೆ.

ನಾಲ್ಕನೆಯದಾಗಿ ಧನು ರಾಶಿ: ಧನು ರಾಶಿಯು ಎಲ್ಲಾ ಕೆಲಸಗಳಲ್ಲಿಯೂ ಮಂದ ಪ್ರಗತಿಯನ್ನು ಉಂಟು ಮಾಡುತ್ತಿರುವರು, ನಿಧಾನವೇ ಪ್ರಧಾನ ಎಂದು ಶನಿ ಮಹಾರಾಜನ ಆಟಗಳಿಗೆ ತಲೆಬಾಗದೆ ವಿಧಿ ಇಲ್ಲ, ಆಂಜನೇಯ ಸ್ವಾಮಿಯ ಸ್ತೋತ್ರವನ್ನು ಪ್ರತಿನಿತ್ಯ ಪಠಿಸಿ ಆದಷ್ಟು ಎಚ್ಚರದಿಂದ ಇರಿ, ನೀವು ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ಕೆಲವರು ಮೂಗು ತೋರಿಸಿ ಇಲ್ಲಸಲ್ಲದ ಸಲಹೆಗಳನ್ನು ನೀಡಿ ನಿಮ್ಮ ದಾರಿತಪ್ಪಿಸಲು ಹೊಂಚು ಹಾಕುತ್ತಿರುವರು, ನಿಮ್ಮ ಬುದ್ಧಿ ಶಕ್ತಿಯನ್ನು ನಂಬಿ ಕೆಲಸ ಮಾಡಿ ಶನಿದೇವನ ಆಶೀರ್ವಾದ ನಿಮಗೆಲ್ಲ ಸಿಗಲಿದೆ.

ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

Leave A Reply

Your email address will not be published.