ನಿಮಗೆ ಕುಜದೋಷವಿದ್ದರೆ ಈ ರೀತಿಯಾಗಿ ಪರಿಹಾರ ಮಾಡಿಕೊಳ್ಳಿ

0 44

ನಿಮಗೆ ಕುಜದೋಷವಿದ್ದರೆ ಈ ರೀತಿಯಾಗಿ ಪರಿಹಾರ ಮಾಡಿಕೊಳ್ಳಿ.

ಭಾರತದಲ್ಲಿ ಜನಿಸುವವರ ಪೈಕಿ ಶೇಕಡ 60 ರಿಂದ 70 ರಷ್ಟು ಮಂದಿಗೆ ಕುಜ ದೋಷ ಇದ್ದೇ ಇರುತ್ತದೆ ಅದೇ ರೀತಿಯಾಗಿ ದೋಷವು ಪರಿಹಾರ ಕೂಡ ಆಗಿರುತ್ತದೆ. ಆದರೆ ಆ ದೋಷ ಪರಿಹಾರ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿದುಕೊಂಡರೆ ಆಯಿತು. ದೋಷಗಳು ಎಂದರೆ ಯಾವುವೂ ಎಂದುತ್ ತಿಳಿದುಕೊಂಡು ಅದನ್ನು ಪರಿಹರಿಸಿಕೊಂಡು ಮುಂದುವರೆದರೆ ಜೀವನದಲ್ಲಿ ಯಶಸ್ಸು ಸಿಗುತ್ತದೆ. ಕುಜ ದೋಷ ಎಂದರೇನು? ಕುಜ ದೋಷವನ್ನು ಜನ್ಮಕುಂಡಲಿ ಇಂದ ನೋಡಬೇಕು.

ಲಗ್ನದಿಂದ 2, 4, 7, 8 ಅಥವಾ 12ನೇ ಸ್ಥಾನಗಳಲ್ಲಿನ ಪೈಕಿ ಯಾವುದೇ ಮನೆಯಲ್ಲಿ ಕುಜಗ್ರಹ ಇದ್ದರೆ ಅದು ದೋಷವಾಗಿ ಪರಿವರ್ತಿಸುತ್ತದೆ. ಈ ರೀತಿ ದೋಷ ಇರುವವರು ಕುಜದೋಷ ಇರುವವರ ಜೊತೆ ವಿವಾಹ ಮಾಡಬೇಕು. ಆಗ ಅವರ ಜೀವನ ಚೆನ್ನಾಗಿರುತ್ತದೆ. ಸಂತಾನದಲ್ಲಿ ಸಮಸ್ಯೆ ಆಗುವುದಿಲ್ಲ ಯಾವುದೇ ಸಮಸ್ಯೆಯೂ ಕೂಡ ಆಗುವುದಿಲ್ಲ.

ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

ಪುರುಷರ ಜಾತಕದ ಲಗ್ನದಲ್ಲಿ 2, 7, 8 ರಲ್ಲಿ ಇರುವ ಕುಜಗ್ರಹ ಸ್ವರೂಪವನ್ನು ನೀಡುತ್ತದೆ ಹಾಗೆ ಸ್ರೀಯರಿಗೆ 2, 4, 8 ಹಾಗೆ ಇದಕ್ಕೆ ಸ್ವಾಭಾವಿಕವಾಗಿ ಪರಿಹಾರಗಳು ಇರುತ್ತವೆ. ಸ್ವಾಭವಿಕ ಪರಿಹಾರಗಳು ನಿಮ್ಮ ಜನ್ಮ ಜಾತಕದಲ್ಲಿ ಮೇಷ, ಸಿಂಹ, ಮಕರ, ಕುಂಭ ರಾಶಿಗಳಲ್ಲಿ ಕುಜದೋಷವಿದ್ದರೂ ಅದು ಲಗ್ನದಿಂದ 1, 4, 7, 8, ಮತ್ತು 12ನೇ ಸ್ಥಾನಗಳಲ್ಲಿ ಇದ್ದರೂ ದೋಷವು ಸ್ವಾಭಾವಿಕವಾಗಿ ನಿವಾರಣೆಯಾಗುತ್ತದೆ.

ಅಂಥ ಸಂದರ್ಭಗಳಲ್ಲಿ ಪ್ರತ್ಯೇಕವಾಗಿ ದೋಷ ಪರಿಹಾರ ಮಾಡಲು ಪೂಜೆಗಳನ್ನು ಮಾಡುವ ಅಗತ್ಯವಿಲ್ಲ. ಕರ್ಕಾಟಕ ರಾಶಿಯು ಲಗ್ನದಲ್ಲಿ ಹುಟ್ಟಿದವರಿಗೆ ಕುಜದೋಷ ವಿರುವುದಿಲ್ಲ. ವೃಶ್ಚಿಕ, ಮಿಥುನ ಲಗ್ನದಲ್ಲಿ ಹುಟ್ಟಿದವರಿಗೆ 12ನೇ ಸ್ಥಾನದಲ್ಲಿ ಕುಜನಿದ್ದರೆ ದೋಷವಿಲ್ಲ ಕುಜದೋಷವಿದ್ದರೂ ಕುಜ ಗಾಯತ್ರಿ ಮಂತ್ರವನ್ನು ಪ್ರತಿನಿತ್ಯ ಹೇಳಿಕೊಂಡರೆ ಕುಜದೋಷ ಪರಿಹಾರವಾಗುತ್ತದೆ.

ಕೆಂಪುವಸ್ತ್ರ ದಾನಮಾಡುವುದರಿಂದ ಹೆತ್ತ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಹಾಗೂ ಅರಣ್ಯ ಸೇವೆ ಮಾಡುವುದರಿಂದ, ಲಕ್ಷ್ಮಿ ನರಸಿಂಹ ಸ್ವಾಮಿ ಆರಾಧನೇ ಮಾಡುವುದರಿಂದ, ಹಾಗೂ ಮಹಾವಿಷ್ಣುವಿನ ಆರಾಧನೆ ಮಾಡುವುದರಿಂದ, ಕುಜದೋಷ ಪರಿಹಾರವಾಗುತ್ತದೆ. ಇದನ್ನು ಸ್ವಯಂ ವೈದ್ಯ ಜ್ಯೋತಿಷ್ಯಶಾಸ್ತ್ರವು ಹೀಗೆ ಹೇಳಿದೆ, ಆದ್ದರಿಂದ ನಿಮ್ಮ ಜಾತಕವನ್ನು ವೈದ್ಯ ಜ್ಯೋತಿಷ್ಯರ ಬಳಿ ತೋರಿಸಿ. ಅವರಿಂದ ಯೋಗ ದೋಷಗಳ ಬಗ್ಗೆ ತಿಳಿದುಕೊಳ್ಳಿ.

ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

Leave A Reply

Your email address will not be published.