ನಿಮ್ಮ ಪರ್ಸ್ ನಲ್ಲಿ ಈ ವಸ್ತುಗಳನ್ನು ಇಟ್ಟುಕೊಂಡರೆ ಅನಿಷ್ಟ ಗ್ಯಾರಂಟಿ

0 12

ನಿಮ್ಮ ಪರ್ಸ್ ನಲ್ಲಿ ಈ ವಸ್ತುಗಳನ್ನು ಇಟ್ಟುಕೊಂಡರೆ ಅನಿಷ್ಟ ಗ್ಯಾರಂಟಿ….!!

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಪರ್ಸಿನಲ್ಲಿ ಈ ವಸ್ತುಗಳನ್ನು ಎಂದಿಗೂ ಇಟ್ಟುಕೊಳ್ಳಬಾರದು, ಅಪ್ಪಿ ತಪ್ಪಿ ನೀವೇನಾದರೂ ಈ ವಸ್ತುಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಅನಿಷ್ಟ ಕಟ್ಟಿಟ್ಟ ಬುತ್ತಿಯಾಗುತ್ತದೆ, ಕಿಸೆಯಲ್ಲಿ ಸದಾ ಪರ್ಸ್ ಇದ್ದೇ ಇರುತ್ತದೆ ಪರ್ಸ್ ತುಂಬಾ ಹಣ ಇರಲಿ ಎಂದು ಎಲ್ಲರೂ ಬಯಸುತ್ತಾರೆ ಆದರೆ ಎಷ್ಟು ಪ್ರಯತ್ನಿಸಿದರು ಸಹ ಹಣ ಮಾತ್ರ ಉಳಿಯುವುದಿಲ್ಲ ಇದಕ್ಕೆ ನಿಮ್ಮ ಪರ್ಸಿನಲ್ಲಿರುವ ಕೆಲವೊಂದು ವಸ್ತುಗಳು ಕಾರಣ ಎಂಬುದು ನಿಮಗೆ ಅರಿವಿರಲಿ

ವಾಸ್ತು ಶಾಸ್ತ್ರದ ಪ್ರಕಾರ ದೇವಿ ಲಕ್ಷ್ಮಿ ಕೃಪೆ ಇದ್ದರೆ ಮಾತ್ರ ಪರ್ಸ್ ನಲ್ಲಿ ಸದಾ ಹಣವಿರಲು ಸಾಧ್ಯವಾಗುತ್ತದೆ ಹಾಗಾಗಿ ಕಿಸೆಯಲ್ಲಿ ಪರ್ಸ್ ಇಟ್ಟುಕೊಳ್ಳುವ ಮುನ್ನ ಅದಕ್ಕೆ ಸಂಬಂಧಿಸಿದ ಕೆಲವು ವಿಷಯಗಳನ್ನು ಅವಶ್ಯವಾಗಿ ತಿಳಿದುಕೊಳ್ಳಿ.
ಎಂದಿಗೂ ಅರಿದ ಪರ್ಸನ್ನು ಬಳಸಬಾರದು ಇದು ಆರ್ಥಿಕ ನಷ್ಟಕ್ಕೆ ಕಾರಣವಾಗುತ್ತದೆ ಹಾಗಾಗಿ ಪರ್ಸ್ ಹಾಳಾದರೆ ತಕ್ಷಣ ಬೇರೆ ಪರ್ಸನ್ನು ಖರೀದಿ ಮಾಡಿ ಪರ್ಸ್ ಒಂದು ಹಣವನ್ನು ಇಟ್ಟುಕೊಳ್ಳುವ ವಸ್ತುವಾಗಿದೆ ಆದ್ದರಿಂದ ಇದರಲ್ಲಿ ಹಳೆ ಕಾಗದ ರಶೀದಿ ಮತ್ತು ಹಳೇ ಬಿಲ್ಲುಗಳನ್ನು ಎಂದಿಗೂ ಇಟ್ಟುಕೊಳ್ಳಬಾರದು ಇದರಿಂದ ರಾಹುವಿನ ಪ್ರಭಾವ ಹೆಚ್ಚಾಗುತ್ತದೆ ಚಾಕ್ಲೇಟ್,

ಪಾನ್ ಮಸಾಲ ಹಾಗೂ ಇತರೆ ತಿನ್ನುವ ಯಾವುದೇ ಪದಾರ್ಥಗಳನ್ನು ಸಹ ಪರ್ಸಿನಲ್ಲಿ ಇಟ್ಟುಕೊಳ್ಳಬಾರದು ಇದು ಸದಾ ಹಣದ ಅಭಾವಕ್ಕೆ ಕಾರಣವಾಗುತ್ತದೆ ಮತ್ತೊಂದೇನೆಂದರೆ ಪರ್ಸಿನಲ್ಲಿ ಮರೆತು ಕೂಡ ಮಾತ್ರೆ ಕ್ಯಾಪ್ಸಿಲ್ ಗಳನ್ನು ಇಟ್ಟುಕೊಳ್ಳಬೇಡಿ ಇದು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಪರ್ಸ್ ಯಾವಾಗಲೂ ಶುದ್ಧವಾಗಿರಬೇಕು ಪರ್ಸಿನಲ್ಲಿ ಯಾವಾಗಲೂ ಚಾಕು, ಬ್ಲೇಡ್ ನಂತಹ ವಸ್ತುಗಳನ್ನು ಇಟ್ಟುಕೊಳ್ಳಬಾರದು ಪರ್ಸಿನಲ್ಲಿ ಯಾವಾಗಲೂ ತಾಮ್ರ ಮತ್ತು ಬೆಳ್ಳಿಯ ನಾಣ್ಯಗಳನ್ನು ಇಟ್ಟುಕೊಳ್ಳಿ ಇದರಿಂದ ಧನಾತ್ಮಕ ಶಕ್ತಿಯು ಹೆಚ್ಚಾಗುತ್ತದೆ ಹಣದ ಅಭಾವವು ಕೂಡ ಕಮ್ಮಿಯಾಗುತ್ತದೆ ಈ ಮೇಲೆ ಹೇಳಿರುವ ಟಿಪ್ಸ್ ಗಳನ್ನು ನೀವು ಸದಾ ಪರಿಪಾಲಿಸಿ ಹಣದ ಅಭಾವ ಎಂದಿಗೂ ಬರುವುದಿಲ್ಲ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.