ನಿಮ್ಮ ರಾಶಿಗನುಗುಣವಾಗಿ ಯಾವ ಬಣ್ಣದ ಬಟ್ಟೆಯ ಧರಿಸಬೇಕು

0 13

ನಿಮ್ಮ ರಾಶಿಗನುಗುಣವಾಗಿ ಯಾವ ಬಣ್ಣದ ಬಟ್ಟೆಯ ಧರಿಸಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಒಂದೊಂದು ರಾಶಿಗೆ ಒಂದೊಂದು ರೀತಿಯ ಬಣ್ಣದ ಬಟ್ಟೆಗಳು ಇರುತ್ತದೆ ಆ ಬಟ್ಟೆಗಳನ್ನು ಧರಿಸುವುದರಿಂದ ಉತ್ತಮ ಪರಿಣಾಮಕಾರಿ ಅಂಶಗಳು ಆ ವ್ಯಕ್ತಿಯ ಮೇಲೆ ಬೀರುತ್ತದೆ ಈ ಕಾರಣದಿಂದ ಯಾವ ರಾಶಿಯವರು ಯಾವ ಬಣ್ಣದ ಬಟ್ಟೆಯನ್ನು ಧರಿಸಬೇಕು ಎಂದು ಈಗ ತಿಳಿಯೋಣ ಬನ್ನಿ ಮೇಷ ರಾಶಿಯವರಿಗೆ ಹಳದಿ ಮತ್ತು ಹಸಿರು ಬಣ್ಣದ ಬಟ್ಟೆ ಧರಿಸಿದರೆ ತುಂಬಾ ಉತ್ತಮವಾಗಿರುತ್ತದೆ ಇವರಿಗೆ ಕೆಂಪು ಬಣ್ಣದ ಬಟ್ಟೆಯನ್ನು ಇವರು ಧರಿಸುವುದು ಅಷ್ಟು ಉತ್ತಮವಲ್ಲ ವೃಷಭ ರಾಶಿಯವರು ಆಪಲ್ ಗ್ರೀನ್ ಮತ್ತು ಕಡು ಕೆಂಪು ಬಣ್ಣದ ಬಟ್ಟೆಯನ್ನು ಧರಿಸಿದರೆ ಅದೃಷ್ಟ ಇರುತ್ತದೆ

ಮಿಥುನ ರಾಶಿಯವರಿಗೆ ಬಿಳಿ ಬಣ್ಣ ಬೂದು ಬಣ್ಣ ಮತ್ತು ಹಸಿರು ಬಣ್ಣದ ಬಟ್ಟೆಗಳು ಅದೃಷ್ಟವನ್ನು ಬದಲಾಯಿಸುತ್ತದೆ ಕರ್ಕಟಕ ರಾಶಿಯವರು ನೀಲಿ ಮತ್ತು ಕೆಂಪು ಬಣ್ಣದ ಬಟ್ಟೆಯನ್ನು ಧರಿಸಿದರೆ ಅದೃಷ್ಟ ಬದಲಾಗುತ್ತದೆ ಸಿಂಹ ರಾಶಿಯವರು ಬಿಳಿ ಮತ್ತು ಕಂದು ಮತ್ತು ಚಿನ್ನದ ಬಣ್ಣದ ಬಟ್ಟೆಗಳನ್ನು ಧರಿಸಿದರೆ ಅದೃಷ್ಟ ಇವರಿಗೆ ಬದಲಾಗುತ್ತದೆ ಕನ್ಯಾ ರಾಶಿಯವರಿಗೆ ಹಸಿರು ಮತ್ತು ನೀಲಿ ಬಣ್ಣದ ಬಟ್ಟೆ ಧರಿಸಿದರೆ ಅದೃಷ್ಟ ಬದಲಾಗಿರುತ್ತದೆ ತುಲಾ ರಾಶಿಯವರಿಗೆ ಹಸಿರು ಬಿಳಿ ಮತ್ತು ನೀಲಿಯ ಬಣ್ಣ ತುಂಬಾ ಅದೃಷ್ಟವನ್ನು ತರುತ್ತದೆ

ಧನಸ್ಸು ರಾಶಿಯವರು ಹಸಿರು ಮತ್ತು ಕೇಸರಿಯ ಬಣ್ಣದ ಬಟ್ಟೆಯನ್ನು ಧರಿಸುವುದು ಉತ್ತಮ ವೃಶ್ಚಿಕ ರಾಶಿಯವರು ಬೂದು ಬಿಳಿ ಮತ್ತು ನೀಲಿಯ ಬಣ್ಣದ ಬಟ್ಟೆಯನ್ನು ಧರಿಸಿದರೆ ಅದೃಷ್ಟ ದೊರೆಯುತ್ತದೆ ಮಕರ ರಾಶಿಯವರು ನೀಲಿ ಅಥವಾ ಕೆಂಪು ಬಣ್ಣದ ಬಟ್ಟೆಯನ್ನು ಧರಿಸಿದರೆ ಉತ್ತಮ ಕುಂಭ ರಾಶಿಯವರು ನೀಲಿ ಕೆಂಪು ಮತ್ತು ಹಸಿರು ಬಣ್ಣದ ಬಟ್ಟೆ ಧರಿಸಿದರೆ ಉತ್ತಮವಾಗಿರುತ್ತದೆ ಮೀನ ರಾಶಿಯವರು ಹಸಿರು ಬಣ್ಣದ ಬಟ್ಟೆಯನ್ನು ಧರಿಸಿದರೆ ಬಹಳ ಅದೃಷ್ಟವೋ ದೊರೆಯುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.