ನಿಮ್ಮ ಉಗುರುಗಳಿಂದ ನಿಮ್ಮ ಆರೋಗ್ಯ ಸಮಸ್ಯೆಗಳ ಬಗ್ಗೆ ಹೀಗೆ ಸುಲಭವಾಗಿ ತಿಳಿಯಬಹುದು

0 76

ನಿಮ್ಮ ಉಗುರುಗಳಿಂದ ನಿಮ್ಮ ಆರೋಗ್ಯ ಸಮಸ್ಯೆಗಳ ಬಗ್ಗೆ ಹೀಗೆ ಸುಲಭವಾಗಿ ತಿಳಿಯಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ನೀವು ಎಷ್ಟು ಆರೋಗ್ಯವಂತರು ಎಂದು ನಿಮ್ಮ ಉಗುರುಗಳಿಂದ ತಿಳಿಯಬಹುದು ಉತ್ತಮ ಆರೋಗ್ಯಕ್ಕೆ ನಮ್ಮ ದೇಹವೇ ನಮಗೆ ಕೆಲವೊಮ್ಮೆ ಹಲವಾರು ರೀತಿಯ ಮುನ್ಸೂಚನೆಗಳನ್ನು ನೀಡುತ್ತದೆ ದೇಹದಲ್ಲಿ ಆಗುವ ಏರುಪೇರುಗಳಿಗೆ ನಮ್ಮ ಶರೀರದಲ್ಲಿ ಇರುವ ಅಂಗಗಳು ವಿವಿಧ ರೀತಿಯಲ್ಲಿ ನಮಗೆ ಮಾಹಿತಿಯನ್ನು ನೀಡುತ್ತದೆ ಇದನ್ನು ತಿಳಿದುಕೊಂಡು ನಾವು ಸ್ವಲ್ಪ ಎಚ್ಚರ ವಹಿಸಿದರೆ ಉತ್ತಮ ಆರೋಗ್ಯ ನಮ್ಮದಾಗುತ್ತದೆ.

ನಿಮ್ಮ ಉಗುರಿನಲ್ಲಿ ದೊಡ್ಡ ಗಾತ್ರದ ಚಂದ್ರಕಾರದ ಗುರುತು ಇದ್ದರೆ ನಿಮ್ಮ ಆರೋಗ್ಯ ಉತ್ತಮವಾಗಿದೆ ಎಂದು ಅರ್ಥ ಇದೇ ರೀತಿ ಚಿಕ್ಕದಾಗಿದ್ದರೆ ನಿಮಗೆ ರೋಗನಿರೋಧಕ ಶಕ್ತಿ ಕಡಿಮೆ ಇದೆ ಎಂದರ್ಥ ಇವರಿಗೆ ಪಚನ ಕ್ರಿಯೆ ನಿಧಾನವಾಗಿ ಇರುತ್ತದೆ ಚಂದ್ರ ಕಾರದ ಮಚ್ಚೆ ಇಲ್ಲದಿದ್ದರೆ ಥೈರಾಯ್ಡ್ ಗ್ರಂಥಿಗಳು ದುರ್ಬಲವಾಗಿದ್ದು ಥೈರಾಯ್ಡ್ ಗ್ರಂಥಿಗಳು ದಪ್ಪ ಆಗುವುದು ಮತ್ತು ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ ಹತ್ತು ಬೆರಳುಗಳಲ್ಲಿ

ಕನಿಷ್ಠ 8 ಬೆರಳುಗಳಲ್ಲಿ ಚಂದ್ರನ ಅರ್ಧ ಕಾರದ ಗುರುತು ಇರಬೇಕು ಇಲ್ಲವಾದರೆ ವಿಟಮಿನ್ ಎ ಮತ್ತು ಅಗತ್ಯ ಪೋಷಕಾಂಶಗಳ ಕೊರತೆ ಇದೆ ಎಂದರ್ಥ.
ಉಗುರುಗಳಲ್ಲಿ ಬಿಳಿ ಮಚ್ಚೆ ಒಂದು ಬಾರಿ ಕಾಣಿಸಿದರೆ ಇನ್ನೊಂದು ಬಾರಿ ಕಾಣಿಸುವುದಿಲ್ಲ ಇಂಥವರು ದೇಹದಲ್ಲಿ ಅಗತ್ಯವಾದ ಆಹಾರಗಳನ್ನು ಸೇವಿಸುವುದಿಲ್ಲ ಪರಿಗಣಿಸಬೇಕು ಉಗುರುಗಳು ಅರಿಶಿಣ ಬಣ್ಣಕ್ಕೆ ತಿರುಗಿದರೆ ಲಿವರ್ ಗೆ ಸಂಬಂಧಿಸಿದ ತೊಂದರೆಗಳು

ಇವೆ ಎಂದು ಪರಿಗಣಿಸಬಹುದೂ ಇದು ಕಾಮಾಲೆ ರೋಗದ ಲಕ್ಷಣ ಆಗಿರಬಹುದು ಉಗುರು ಬಿಳುಚುಕೊಂಡಿದ್ದರೆ ರಕ್ತ ಕಡಿಮೆ ಇದೆ ಎಂದರ್ಥ ಇವರ ಹೃದಯ ಬಡಿತವು ಕಡಿಮೆ ಇರುತ್ತದೆ ಹಿಮೋಗ್ಲೋಬಿನ್ ಹೆಚ್ಚಾಗುವಂತೆ ನೋಡಿಕೊಳ್ಳುವುದು ಒಳ್ಳೆಯದು ಉಗುರಿನಲ್ಲಿ ಕಪ್ಪು ಕಲೆ ಇದ್ದರೆ ಅವರಿಗೆ ಚರ್ಮದ ಕ್ಯಾನ್ಸರ್ ಇರುವ ಸಾಧ್ಯತೆಗಳು ಇವೆ ಆದ್ದರಿಂದ ಉಗುರುಗಳನ್ನು ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ ಯಾವುದೇ ರೀತಿಯ ಸಂದೇಹಗಳು ಕಂಡುಬಂದರೂ ಕೂಡ ವೈದ್ಯರ ಬಳಿ ತೋರಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವುದು ಒಳ್ಳೆಯದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.