ನೀವು ಹುಟ್ಟಿದ ಸಮಯದ ಆಧಾರದ ಮೇಲೆ ನಿಮ್ಮ ಜಾತಕ ಹೀಗಿರಲಿದೆ

0 30

ನೀವು ಹುಟ್ಟಿದ ಸಮಯದ ಆಧಾರದ ಮೇಲೆ ನಿಮ್ಮ ಜಾತಕ ಹೀಗಿರಲಿದೆ

ಬೆಳಗಿನ ಜಾವ ನಾಲ್ಕರಿಂದ ಆರು ಗಂಟೆಯ ಮಧ್ಯದಲ್ಲಿ ಜನಿಸಿದರೆ ನೀವು ಅನಾರೋಗ್ಯದಿಂದ ಬಳಲುವ ಅವಕಾಶಗಳು ಹೆಚ್ಚಾಗಿರುತ್ತದೆ ಇನ್ನು ನಿಮ್ಮ ಕೆಲಸಗಳನ್ನು ನೀವು ಪೂರ್ಣಗೊಳಿಸುವುದಿಲ್ಲ ಆದರೆ ನಿಮ್ಮ ಭವಿಷ್ಯ ಮಾತ್ರ ಉಜ್ವಲವಾಗಿ ಇರುತ್ತದೆ ಇನ್ನು ಬೆಳಿಗ್ಗೆ ಆರರಿಂದ ಎಂಟು ಗಂಟೆಯ ಮಧ್ಯದಲ್ಲಿ ಜನಿಸಿದರೆ ನೀವು ಕಡಿಮೆ ದುಡ್ಡನ್ನು ಹಾಕಿ ಹೆಚ್ಚು ಯಶಸ್ಸನ್ನು ಪಡೆಯಬಹುದು ನಿಮ್ಮ ಮನಸ್ಸು ಪ್ರಶಾಂತತೆಯಿಂದ ಕೂಡಿರುತ್ತದೆ ನೀವು ಎಲ್ಲಿಯಾದರೂ ಹೂಡಿಕೆ ಮಾಡಿದರೆ ನಿಮಗೆ ಲಾಭ ಬರುತ್ತದೆ ನೀವು ಮುಟ್ಟಿದ್ದೆಲ್ಲ ಚಿನ್ನ ವಾಗುತ್ತದೆ ಆಗಾಗ ಸ್ವಲ್ಪ ಯೋಚಿಸಿ ಹೆಜ್ಜೆಯನ್ನು ಇಡಬೇಕಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಇಲ್ಲವಾದರೆ ತೊಂದರೆಗೆ ಇಡಾಗುತ್ತಿರಿ, ಇನ್ನು ಬೆಳಿಗ್ಗೆ ಎಂಟರಿಂದ 10 ಗಂಟೆಯ ಮಧ್ಯದಲ್ಲಿ ಹುಟ್ಟಿದರೆ ಹಣಕಾಸಿನ ವಿಚಾರವಾಗಿ ನೀವು ಚೆನ್ನಾಗಿ ಇದ್ದರೆ ಬಂಧುಗಳು ಹಾಗೂ ಸ್ನೇಹಿತರು ನಿಮ್ಮನ್ನು ಹೆಚ್ಚು ಪ್ರೀತಿಸುತ್ತಾರೆ ಇಲ್ಲದಿದ್ದರೆ ಅವರು ನಿಮ್ಮ ಬಗ್ಗೆ ಕಾಳಜಿ ವಹಿಸುವುದಿಲ್ಲ ಇನ್ನು ಬೆಳಿಗ್ಗೆ 10 ರಿಂದ 12 ಗಂಟೆಯ ಮಧ್ಯದಲ್ಲಿ ಜನಿಸಿದರೆ ನಿಮ್ಮ ಜೀವನದಲ್ಲಿ ಯಶಸ್ಸು ಹೆಚ್ಚಾಗಿರುತ್ತದೆ ಇನ್ನು ನಿಮ್ಮ ನಿಮ್ಮ ಕೈಯಲ್ಲಿ ಸದಾ ಪವರ್ ಇರುತ್ತದೆ ಆದರೆ ಅದನ್ನು ದುರುಪಯೋಗ ಮಾಡಿಕೊಳ್ಳಬೇಡಿ ಮಧ್ಯಾಹ್ನ 12 ರಿಂದ 2 ಗಂಟೆಯ ಮಧ್ಯದಲ್ಲಿ ಜನಿಸಿದರೆ ನೀವು ತುಂಬಾ ಸುಂದರವಾಗಿ ಇರುತ್ತೀರಿ

ಅಷ್ಟೇ ಅಲ್ಲದೆ ನಿಮ್ಮ ಮೆದುಳು ತುಂಬಾ ಚುರುಕಾಗಿ ಇರುತ್ತದೆ ಇವರಲ್ಲಿ ಸ್ವಲ್ಪ ದಯೆ, ಕರುಣೆ ಹೆಚ್ಚಾಗಿ ಇರುತ್ತದೆ ಇನ್ನು ಮಧ್ಯಾಹ್ನ 2 ರಿಂದ 4:00 ಮಧ್ಯದಲ್ಲಿ ಜನಿಸಿದರೆ ಹಣಕ್ಕೆ ಸಂಬಂಧಿಸಿದ ಉದ್ಯೋಗಗಳಲ್ಲಿ ಅವಕಾಶಗಳು ಹೆಚ್ಚಾಗಿ ಬರುತ್ತದೆ ಇವರಿಗೆ ರಸ್ತೆಯ ಅಪಘಾತಗಳು ಸಂಭವಿಸುವ ಅವಕಾಶಗಳು ಹೆಚ್ಚಾಗಿರುತ್ತದೆ ಇನ್ನು ಸಂಜೆ 4 ರಿಂದ 6 ಗಂಟೆಯ ಮಧ್ಯದಲ್ಲಿ ಜನಿಸಿದರೆ ನೀವು ಒಳ್ಳೆಯ ಗುಣಗಳನ್ನು ಸಂಪಾದಿಸಿಕೊಂಡಿರುತ್ತೀರಿ ಗೌರವ, ಮರ್ಯಾದೆಗೆ ಹೆಚ್ಚು ಬೆಲೆ ಕೊಡುತ್ತಿರಿ ಬೇರೆಯವರಿಗೆ ಹೆಚ್ಚಾಗಿ ಬೆಲೆಯನ್ನು ಕೊಡುವಿರಿ

ಮದುವೆಯ ನಂತರ ನಿಮ್ಮ ಜೀವನದಲ್ಲಿ ಬದಲಾವಣೆಗಳು ಕಂಡುಬರುತ್ತದೆ ಇನ್ನು ಸಂಜೆ ಆರರಿಂದ ಎಂಟು ಗಂಟೆಯ ನಡುವೆ ಹುಟ್ಟಿದ್ದೆ ಆದರೆ ಆಪ್ತ ಗೆಳೆಯರ ಆಧಾರದ ಮೇಲೆ ನಿಮ್ಮ ಜೀವನ ರೂಪಗೊಂಡಿರುತ್ತದೆ ಇನ್ನು ಕಷ್ಟ ಪಡುವ ಅಭ್ಯಾಸ ನಿಮ್ಮಲ್ಲಿ ಇರುತ್ತದೆ ಅದು ನಿಮ್ಮನ್ನು ಉನ್ನತ ಸ್ಥಾನಕ್ಕೆ ಕರೆದುಕೊಂಡು ಹೋಗುತ್ತದೆ ರಾತ್ರಿ 8 ರಿಂದ 10 ಗಂಟೆಯ ಮಧ್ಯದಲ್ಲಿ ಹುಟ್ಟಿದರೆ ಇವರಲ್ಲಿ ಕ್ರಿಯಾಶೀಲತೆ ಹೆಚ್ಚಾಗಿರುತ್ತದೆ ಮತ್ತು ಇವರ ಯಶಸ್ಸು ಕೂಡ ಹೆಚ್ಚಾಗಿರುತ್ತದೆ ಒಳ್ಳೆಯದನ್ನು ಹೇಳಿದರೂ ಕೂಡ ಇವರು ಯಾರ ಮಾತನ್ನು ಕೇಳುವುದಿಲ್ಲ ಹಾಗಾಗಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ

ಇನ್ನೂ ರಾತ್ರಿ 10 ರಿಂದ 12 ಗಂಟೆಯ ಮಧ್ಯದಲ್ಲಿ ಜನಿಸಿದರೆ ಆಸ್ತಿ ಸಂಪಾದನೆ ತುಂಬಾ ಕಷ್ಟಕರವಾಗಿರುತ್ತದೆ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ನೀವು ಯಶಸ್ಸನ್ನು ಕಾಣುವಿರಿ ಇವರ ಜೀವನದಲ್ಲಿ ಕಷ್ಟ ಸುಖಗಳು ಸಮಾನವಾಗಿರುತ್ತದೆ ಇನ್ನೂ ರಾತ್ರಿ ಹನ್ನೆರಡರಿಂದ ಎರಡು ಗಂಟೆ ಮಧ್ಯದಲ್ಲಿ ಜನಿಸಿದರೆ ಇವರಲ್ಲಿ ಬುದ್ಧಿಶಕ್ತಿ ಹೆಚ್ಚಾಗಿರುತ್ತದೆ ಸಾಹಸ ಗುಣಗಳು ಮತ್ತು ಕಷ್ಟಪಡುವ ಗುಣಗಳನ್ನು ಹೊಂದಿರುತ್ತಾರೆ ಇನ್ನು ಇವರು ಮೀಡಿಯಾಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯುತ್ತಾರೆ ಇವರ ಮೇಲೆ ಬಂಧುಗಳು ಹಾಗೂ ಸುತ್ತಮುತ್ತಲಿನ ಜನರ ಪ್ರಭಾವ ಹೆಚ್ಚಾಗಿರುತ್ತದೆ ಇನ್ನೂ ಮಧ್ಯರಾತ್ರಿ 2 ರಿಂದ 4:00 ಗಂಟೆಯ ಮಧ್ಯದಲ್ಲಿ ಜನಿಸಿದರೆ ನೀವು ಅಡುಗೆ ಮಾಡುವ ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯುವಿರಿ ಜೀವನದಲ್ಲಿ ಉನ್ನತ ಸ್ಥಾನವನ್ನು ತಲುಪುವಿರಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.