ಒಂದೆಲಗ ತಪ್ಪದೆ ಹೀಗೆ ಬಳಸಿ

0 19

ಒಂದೆಲಗ ತಪ್ಪದೆ ಹೀಗೆ ಬಳಸಿ

ಒಂದೆಲಗ ಅಥವಾ ಬ್ರಾಹ್ಮಿ ಎಲೆಯನ್ನು ನಾವು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಸಕ್ಕರೆ ಕಾಯಿಲೆ ಇರುವ ವ್ಯಕ್ತಿಗಳ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳಲು ಹಾಗೂ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿ ಇಡಲು ತುಂಬಾ ಸಹಾಯ ಮಾಡುತ್ತದೆ ಇದನ್ನು ಯಾವುದೇ ರೀತಿ ಅಡುಗೆಯಲ್ಲಿ ಬಳಸಬಹುದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಈ ಒಂದೆಲಗ ಅಥವಾ ಬ್ರಾಹ್ಮಿ ಎಲೆ ತುಂಬಾ ಒಳ್ಳೆಯದು ಜೀರ್ಣಕ್ರಿಯೆ ಸರಿಯಾಗಿ ಆಗುತ್ತಿಲ್ಲ ಹಾಗೂ ಅಜೀರ್ಣ ಆಗಿದ್ದರೆ ಇದರಿಂದ ಹಲವಾರು ರೀತಿಯ ಮನೆ ಮದ್ದುಗಳನ್ನು ಮಾಡಿ ಸೇವಿಸಬಹುದು ಇನ್ನೂ ಅಸ್ತಮಾ ಕಾಯಿಲೆ ಇರುವವರಿಗೆ ತುಂಬಾ ಒಳ್ಳೆಯ ಮನೆ ಮದ್ದಾಗಿದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಖಾಲಿ ಹೊಟ್ಟೆಯಲ್ಲಿ ಒಂದು ಅಥವಾ ಎರಡು ಎಲೆಗಳನ್ನು ತಿನ್ನಬಹುದು ಹಾಗೆ ಅಡುಗೆಯಲ್ಲೂ ಬಳಸಬಹುದು ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಒಂದೆಲಗ ಅಥವಾ ಬ್ರಾಹ್ಮಿಯ ಎಲೆ ತುಂಬಾ ಒಳ್ಳೆಯದು ಇನ್ನು ಕೆಲವರಿಗೆ ಜ್ಞಾಪಕ ಶಕ್ತಿ ತುಂಬಾ ಕಡಿಮೆ ಇರುತ್ತದೆ ಯಾವುದಾದರೂ ವಿಷಯಗಳನ್ನು ನೆನಪಿಟ್ಟುಕೊಳ್ಳಲು ಆಗುವುದಿಲ್ಲ ಅಂತಹ ವ್ಯಕ್ತಿಗಳು ಒಂದೆಲಗವನ್ನು ಬಳಸಬಹುದು ಖಾಲಿ ಹೊಟ್ಟೆಯಲ್ಲಿ ಎಲೆಗಳನ್ನು ತಿನ್ನಬಹುದು ಒಂದು ವೇಳೆ ಎಲೆಗಳು ಸಿಗುತ್ತಿಲ್ಲ ಎಂದರೆ ಯಾವಾಗ ಸಿಗುತ್ತದೆಯೋ ಆಗ ಇದನ್ನು ಒಣಗಿಸಿ ಪುಡಿ ಮಾಡಿ ಇಟ್ಟುಕೊಂಡು

ಅದನ್ನು ಒಂದು ಲೋಟ ನೀರು ಅಥವಾ ಹಾಲಿನ ಜೊತೆಯಲ್ಲಿ ಮಿಶ್ರಣ ಮಾಡಿ ಕುಡಿಯಬಹುದು ಈ ರೀತಿ ಕುಡಿಯುವುದರಿಂದ ನೆನಪಿನ ಶಕ್ತಿ ಹೆಚ್ಚಾಗುತ್ತದೆ ಜೊತೆಗೆ ನಮ್ಮ ಮೆದುಳು ಚುರುಕಾಗುತ್ತದೆ ಬೆಳೆಯುವ ಮಕ್ಕಳಿಗೆ ಇದನ್ನು ಕೊಡುವುದರಿಂದ ಮಕ್ಕಳ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ ಜೊತೆಯಲ್ಲಿ ಅವರು ತುಂಬಾ ಕ್ರಿಯಾತ್ಮಕವಾಗಿ ಚುರುಕಾಗಿ ಇರುತ್ತಾರೆ ಇನ್ನು ಕೂದಲು ಉದುರುವ ಸಮಸ್ಯೆ ಇದ್ದರೆ

ತಲೆ ಹೊಟ್ಟು ಇದ್ದರೆ ಒಂದೆಲಗದ ಎಲೆಗಳನ್ನು ಪೇಸ್ಟ್ ಮಾಡಿಕೊಂಡು ತಲೆಗೆ ಹಚ್ಚುವುದರಿಂದ ತಲೆ ಹೊಟ್ಟು ಕಡಿಮೆಯಾಗುತ್ತದೆ ಜೊತೆಯಲ್ಲಿ ಕೂದಲು ಉದುರುವ ಸಮಸ್ಯೆ ನಿವಾರಣೆ ಮಾಡುತ್ತದೆ ಇದರಿಂದ ಮಾಡಿರುವ ಎಣ್ಣೆಯನ್ನು ತಲೆಗೆ ಮಸಾಜ್ ಮಾಡುವುದಕ್ಕೆ ಬಳಸಬಹುದು ಮತ್ತು ಕೂದಲಿಗೂ ಹಚ್ಚಬಹುದು ಮಾನಸಿಕ ಒತ್ತಡ ಹಾಗೂ ಖಿನ್ನತೆ ಸಮಸ್ಯೆ ಇರುವವರು ಒಂದೆಲಗ ಎಲೆಯನ್ನು ಅಡುಗೆಯಲ್ಲಿ ಬಳಸಬಹುದು ಅಥವಾ ಪ್ರತಿನಿತ್ಯ ಒಂದೆರಡು ಎಲೆಗಳನ್ನು ಜಗಿದು ತಿನ್ನಬಹುದು ಸಣ್ಣಪುಟ್ಟ ಗಾಯಗಳು ಆದರೆ ರಕ್ತ ನಿಲ್ಲುವುದಕ್ಕೆ ಗಾಯ ಬೇಗ ಒಣಗಲೂ ಒಂದೆಲಗ ಎಲೆಯ ರಸವನ್ನು ಹಚ್ಚಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.