ಪ್ರತಿನಿತ್ಯ ಕಾಡುವ ಗ್ಯಾಸ್ಟ್ರಿಕ್ ಸಮಸ್ಯೆಗೆ ಮನೆಮದ್ದು

0 13,164

ಪ್ರತಿನಿತ್ಯ ಕಾಡುವ ಗ್ಯಾಸ್ಟ್ರಿಕ್ ಸಮಸ್ಯೆಗೆ ಮನೆಮದ್ದು

ಹೊಟ್ಟೆಯಲ್ಲಿ ಉರಿ, ಹೊಟ್ಟೆಬಿಗಿತ, ಹೊಟ್ಟೆ ನುಲಿಯುವುದು ಇವೆಲ್ಲವೂ ಗ್ಯಾಸ್ಟ್ರಿಕ್ ನ ಲಕ್ಷಣಗಳು ಕೆಲವೊಮ್ಮೆ ನಾವು ಸೇವಿಸಿದ ಆಹಾರದಿಂದಲೂ ಸಹ ಈ ರೀತಿಯ ತೊಂದರೆ ಕಾಣಿಸಿಕೊಳ್ಳುತ್ತದೆ ಈ ರೀತಿಯ ಸಮಸ್ಯೆ ಪ್ರತಿನಿತ್ಯವು ನಿಮ್ಮನ್ನು ಕಾಡುತ್ತಿದ್ದರೆ ವೈದ್ಯರನ್ನು ಕಾಣುವುದು ಉತ್ತಮ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಆದರೆ ಯಾವಾಗಲಾದರು ಒಮ್ಮೆ ಕಂಡು ಬಂದಲ್ಲಿ ನೀವು ನಿಮ್ಮ ಮನೆಯಲ್ಲಿ ಸರಳವಾದ ಉಪಚಾರಗಳ ಮೂಲಕ ಈ ಸಮಸ್ಯೆಯಿಂದ ದೂರವಿರಬಹುದು ಚೂಯಿಂಗ್ ಗಮ್ಮನ್ನು ಜಗಿಯುವುದನ್ನು ನಿಲ್ಲಿಸಿ: ನಿಮಗೆ ಚೂಯಿಂಗ್ ಗಮ್ ಜಗಿಯುತ್ತಾ ಮಾತನಾಡುವ ಅಭ್ಯಾಸವಿದ್ದರೆ ಕೂಡಲೇ ನಿಲ್ಲಿಸಿ ಏಕೆಂದರೆ ಮಾತನಾಡುವಾಗ ಜೊತೆಗೆ ಗಾಳಿಯು ಒಳ ಸೇರಿ ಹೊಟ್ಟೆ ಉಬ್ಬರ ಕಾಣಿಸಿಕೊಂಡು ಗ್ಯಾಸ್ ಉತ್ಪತ್ತಿಯಾಗುತ್ತದೆ ಹರ್ಬಲ್ ಡ್ರಿಂಕ್ಸ್: ಹೊಟ್ಟೆಯಲ್ಲಿ ಸೇರಿರುವ ಗ್ಯಾಸನ್ನು ಶಮನ ಮಾಡಲು ಹರ್ಬಲ್ ಪಾನಿಯಗಳು ಬಹಳ ಉತ್ತಮ ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ

ವಾಯು ಪಧಾರ್ಥಗಳನ್ನು ನಿಲ್ಲಿಸಿ: ಹೊಟ್ಟೆಗೆ ಗ್ಯಾಸ್ ಹೋಗದಂತೆ ಮಾಡಲು ನೀವು ಸೇವಿಸುವ ಆಹಾರದಲ್ಲಿ ಗ್ಯಾಸ್ ಇರುವ ಆಹಾರಗಳನ್ನು ನಿಲ್ಲಿಸಿ ಉದಾಹರಣೆ: ಅವರೆಕಾಳು, ಬೇಳೆಗಳು, ಎಲೆಕೋಸು, ಮೂಲಂಗಿ ಇತ್ಯಾದಿ

ಸೋಡಾ ಪಾನೀಯಗಳು: ಪೆಪ್ಸಿ, ಕೊಕಕೋಲ,ಸ್ಪ್ರೈಟ್ ಮುಂತದ ಸೋಡ ಇರುವಂತಹ ಪಾನೀಯಗಳನ್ನು ನಿಲ್ಲಿಸಿ ಇದು ಹೊಟ್ಟೆಯಲ್ಲಿ ಗ್ಯಾಸ್ ಅನ್ನು ತುಂಬಿ ಸಮಸ್ಯೆಯನ್ನು ಇನ್ನು ಹೆಚ್ಚಿಸುತ್ತದೆ ನೀರು: ಊಟಕ್ಕೆ ಮುಂಚೆ ಕನಿಷ್ಠ ಒಂದು ಗ್ಲಾಸ್ ನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ ನೀರು ನಿಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.