ಪೂಜೆ ಮಾಡುವಾಗ ಅರಿಶಿನ ಕೈಯಿಂದ ಜಾರಿ ಬಿದ್ದರೆ ಏನು ಅರ್ಥ

0 12

ಪೂಜೆ ಮಾಡುವಾಗ ಅರಿಶಿನ ಕೈಯಿಂದ ಜಾರಿ ಬಿದ್ದರೆ ಏನು ಅರ್ಥ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ನಮ್ಮ ಹಿಂದೂ ಧರ್ಮದಲ್ಲಿ ಅರಿಶಿನ ಮತ್ತು ಕುಂಕುಮಕ್ಕೆ ಉತ್ತಮ ಮೌಲ್ಯವಿದೆ ಪೂಜೆ ಮಾಡುವಾಗ ಇದನ್ನು ನಾವು ಹೆಚ್ಚಾಗಿ ಬಳಸುತ್ತೇವೆ ಅರಿಶಿಣ ಸೂರ್ಯ ಹಾಗೂ ಅದೃಷ್ಟದ ಪ್ರತೀಕ ಇದು ನಮ್ಮ ಜೀವನದಲ್ಲಿ ಏಳಿಗೆಯನ್ನು ಎತ್ತಿ ಹಿಡಿಯುತ್ತದೆ ಈ ಕನ್ನಡದಿಂದ ನಾವು ಪೂಜೆ ಮಾಡುವಾಗ ಅರಿಶಿನವನ್ನು ಹೆಚ್ಚಾಗಿ ಬಳಸುತ್ತೇವೆ ಅರಿಶಿನ ಆರೋಗ್ಯದ ಕ್ಷೇತ್ರದಲ್ಲಿ ಉತ್ತಮ ಸ್ಥಾನವನ್ನು ಪಡೆದಿದೆ ಮದುಮಗಳನ್ನು ಎಲ್ಲಾ ರೀತಿಯಿಂದ ಪುನೀತಗೊಳಿಸಲು ಅರಿಶಿಣ ಶಾಸ್ತ್ರವನ್ನು ಮಾಡುತ್ತೇವೆ

ಹಿಂದೂ ಧರ್ಮದಲ್ಲಿ ಅರಿಶಿನವನ್ನು ದಾನ ಮಾಡುವುದು ಶುಭವೆಂದು ತಿಳಿಸಲಾಗಿದೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅರಿಶಿನವನ್ನು ದಾನ ಮಾಡುವುದರಿಂದ ಗುರುಗ್ರಹದಲ್ಲಿ ಹೊಂದಾಣಿಕೆ ಕಾಣಿಸಿಕೊಳ್ಳುತ್ತದೆ ಪ್ರತಿದಿನ ಹರಿಶಿಣವನ್ನು ಒಂದು ಚಿಟಿಕೆಯಷ್ಟು ಗಣಪತಿಗೆ ನಿವೇದಿವಾ ನೀಡುವುದರಿಂದ ವಿವಾಹದಲ್ಲಿ ಬರುವ ಎಲ್ಲಾ ಅಡೆತಡೆಗಳು ನಿವಾರಣೆಯಾಗುತ್ತದೆ

ನೀವು ಪೂಜೆ ಮಾಡುವಾಗ ಅರಿಶಿನದ ಡಬ್ಬಿ ಕೈ ಜಾರಿ ಬಿದ್ದರೆ ಅದು ಉತ್ತಮ ಲಕ್ಷಣವಾಗಿ ಇರುವುದಿಲ್ಲ ಇದು ಮನೆಯ ಗಂಡು ಮಕ್ಕಳಿಗೆ ಯಾವುದಾದರೂ ಒಂದು ರೀತಿಯ ಅಪವಾದ ಬರುತ್ತದೆ ಇದರಿಂದ ಮನೆಗೆ ಗಂಡು ಮಕ್ಕಳಿಗೆ ಕೆಟ್ಟ ಹೆಸರು ಬರುತ್ತದೆ ಇದರಿಂದ ದುರಭ್ಯಾಸಕ್ಕೆ ಒಳಗಾಗಿ ಅದರಿಂದ ಆರೋಗ್ಯಕ್ಕೆ ಹನಿಕರ ಉಂಟಾಗುತ್ತದೆ

ಇದಕ್ಕೆ ಪರಿಹಾರವೆಂದರೆ ವಾರಕ್ಕೆ ಒಂದು ಬಾರಿಯಾದರೂ ಸುಬ್ರಹ್ಮಣ್ಯ ಸ್ವಾಮಿ ಅಥವಾ ದುರ್ಗಾದೇವಿಯ ದೇವಾಲಯಕ್ಕೆ ಹೋಗಿ ಮನೆಯ ಯಜಮಾನನ ಹೆಸರಿನಲ್ಲಿ ಪೂಜೆ ಮತ್ತು ಅರ್ಚನೆಯನ್ನು ಮಾಡಿಸಿಕೊಂಡು ಬರಬೇಕು ಮನೆಯ ಯಜಮಾನನ ಆರೋಗ್ಯದಲ್ಲಿ ಗಮನವನ್ನು ನೀಡಬೇಕು ಈ ಕಾರಣದಿಂದ ಮನೆಯಲ್ಲಿ ಅರಿಶಿನ ಕುಂಕುಮವು ಯಾವುದೇ ಮಂಗಳ ಕಾರ್ಯದಲ್ಲಿ ಕೈಯಿಂದ ಜಾರಿ ಬೀಳದಂತೆ ಎಚ್ಚರವಹಿಸುವುದು ಒಳ್ಳೆಯದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.