ರೇವತಿ ನಕ್ಷತ್ರದಲ್ಲಿ ಜನಿಸಿದವರ ಗುಣಲಕ್ಷಣಗಳು

0 19

ರೇವತಿ ನಕ್ಷತ್ರದಲ್ಲಿ ಜನಿಸಿದವರ ಗುಣಲಕ್ಷಣಗಳು

ನಕ್ಷತ್ರ ಮಾಲಿಕೆಯಲ್ಲಿ ಬರುವ ಕೊನೆಯ ನಕ್ಷತ್ರವೇ ರೇವತಿ ನಕ್ಷತ್ರ ಈ ನಕ್ಷತ್ರದಲ್ಲಿ ಜನಿಸಿದವರಿಗೆ ಹೊಂದಾಣಿಕೆಯ ಸ್ವಭಾವವು ಹೆಚ್ಚಾಗಿರುತ್ತದೆ ಇವರು ಇಂದ್ರಿಯಗಳನ್ನು ನಿಗ್ರಹಿಸುವ ಗುಣ ಹೊಂದಿರುತ್ತಾರೆ ತಮ್ಮ ಬುದ್ಧಿವಂತಿಕೆಯಿಂದ ಸಂಪತ್ತನ್ನು ಗಳಿಸಿ ಯಶಸ್ಸನ್ನು ಸಾಧಿಸುತ್ತಾರೆ ಆದರೆ ಈ ನಕ್ಷತ್ರದವರಿಗೆ ಸಿಟ್ಟಿನ ಸ್ವಭಾವವಿರುತ್ತದೆ ಇವರಿಗೆ ಬೇರೆಯವರು ಏನಾದರೂ ಹೇಳಿದರೆ ಒತ್ತಡವನ್ನು ಹಾಕಿದರೆ ಇಷ್ಟವಾಗುವುದಿಲ್ಲ ಇವರಿಗೆ ದೈವ ಭಕ್ತಿ ಹೆಚ್ಚಾಗಿದ್ದು ಸ್ವಂತ ಶಕ್ತಿಯನ್ನು ನಂಬುವುದರಿಂದ ಜೀವನದಲ್ಲಿ ಏಳಿಗೆಯನ್ನು ಪಡೆಯಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಆದರೆ ತಮ್ಮ ಮೇಲೆ ವಿಪರೀತ ಒತ್ತಡವನ್ನು ಹಾಕಿಕೊಳ್ಳುವುದರಿಂದ ತಮ್ಮ ಆರೋಗ್ಯದ ಮೇಲೆ ಕಾಳಜಿಯನ್ನು ವಹಿಸಬೇಕು ಈ ನಕ್ಷತ್ರದವರ ವೈವಾಹಿಕ ಜೀವನವು ಸೌಹಾರ್ದದಿಂದ ಕೂಡಿರುತ್ತದೆ ಬಾಳ ಸಂಗಾತಿಯನ್ನು ಹೊಂದಿಕೊಂಡು ನಡೆದುಕೊಳ್ಳುತ್ತಾರೆ ಒಂದು ದೇಶವನ್ನು ಪ್ರತಿನಿಧಿಸುವ ರಾಯಭಾರರಾಗಿರುವ ಇವರು ಸಮಾಜದಲ್ಲಿ ಗೌರವಯುತವಾಗಿ ಬಾಳುತ್ತಾರೆ ಈ ನಕ್ಷತ್ರದಲ್ಲಿ ಜನಿಸಿದ ಹೆಣ್ಣು ಮಕ್ಕಳು ವೃತ್ತಿ ಜೀವನವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ

ಇನ್ನು ಈ ನಕ್ಷತ್ರದಲ್ಲಿ ಜನಿಸಿದವರು ಸಾಮಾನ್ಯವಾಗಿ ಸುರದ್ರೂಪಿಗಳಾಗಿದ್ದು, ಚಂಚಲ ಸ್ವಭಾವದವರು, ಭೋಗವಂತರು ಮತ್ತು ದಾಂಪತ್ಯ ಜೀವನದಲ್ಲಿ ಆಸಕ್ತರು ಆಗಿದ್ದು ವಿದೇಶಗಳಲ್ಲಿ ವಾಸಿಸುವವರಾಗಿರುತ್ತಾರೆ ಎಲ್ಲೆಡೆ ಬೆಳಕು ಹಾಗೂ ಪೋಷಣೆಯನ್ನು ನೀಡುವ ಶಕ್ತಿಯನ್ನು ಹೊಂದಿರುತ್ತಾರೆ ಈ ನಕ್ಷತ್ರದವರು ಫಲವತ್ತತೆ ಮತ್ತು ಬೆಳವಣಿಗೆಯನ್ನು ಕಂಡುಕೊಳ್ಳುತ್ತಾರೆ ಈ ನಕ್ಷತ್ರದಲ್ಲಿ ಜನಿಸಿದವರು ಸುಂದರವಾಗಿದ್ದು ದುಷ್ಕೃತ್ಯಗಳಿಂದ ದೂರ ಉಳಿಯುವವರಾಗಿರುತ್ತಾರೆ

ಅಧಿಪತಿ-ಬುಧ ಗ್ರಹ.
ಅಧಿ ದೇವತೆ- ಪೂಷ.
ರಾಶಿ-ಮೀನಾ.
ಜನ್ಮನಾಮ-ದೆ, ದೊ, ಚಾ,ಚಿ.
ಯೋನಿ-ಹೆಣ್ಣು ಆನೆ.
ಸೂಕ್ತ ವೃತ್ತಿ-ಸಿವಿಲ್ ಇಂಜಿನಿಯರಿಂಗ್, ರಾಜಕೀಯ, ನೀರಾವರಿ ಕ್ಷೇತ್ರ, ಮೀನುಗಾರಿಕೆ, ಗ್ರಂಥ ಪ್ರಕಾಶನ, ಔಷಧಿ ವ್ಯಾಪಾರ, ಹಾಲು ಉತ್ಪಾದನೆ.

ಸಾಮಾನ್ಯವಾಗಿ ಇವರು ಯಾವಾಗಲೂ ಚಿಂತೆ ಮಾಡುತ್ತಾ ತಲೆನೋವನ್ನು ತಂದುಕೊಳ್ಳುತ್ತಾರೆ ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಾರೆ ಆದ್ದರಿಂದ ವಿಷ್ಣುದೇವರ ಆರಾಧನೆ ಮಾಡುವುದರಿಂದ ಜೀವನದಲ್ಲಿ ಉನ್ನತಿ ಸಾಧಿಸಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.