ಸಾಲದ ಸಮಸ್ಯೆಗೆ ಪರಿಹಾರ

0 68

ಸಾಲದ ಸಮಸ್ಯೆಗೆ ಪರಿಹಾರ

ಈ ಸಾಲದ ಸಮಸ್ಯೆಗೆ ಪರಿಹಾರ ಮಾಡಿಕೊಳ್ಳಲು ಮೊದಲನೆಯದಾಗಿ ಕಲ್ಲುಪ್ಪನ್ನು ತೆಗೆದುಕೊಳ್ಳಬೇಕು ಒಂದು ಚಿಟಿಕೆಯಷ್ಟು ಕಲ್ಲುಪ್ಪನ್ನು ತೆಗೆದುಕೊಳ್ಳಬೇಕು ಆ ಉಪ್ಪನ್ನು ನಿಮ್ಮ ಮನೆಯ ಮುಖ್ಯ ದ್ವಾರದ ಮೂಲೆಯಲ್ಲಿ ಹಾಕಬೇಕು ಆ ಉಪ್ಪನ್ನು ಯಾರು ತುಳಿಯಬಾರದು ಮತ್ತು ನಿಮ್ಮ ಮನೆಯಲ್ಲಿ ಇರುವ ಮೂಲೆ ಮೂಲೆಗಳಲ್ಲೂ ಒಂದು ಚಿಟಿಕೆಯಷ್ಟು ಕಲ್ಲುಪ್ಪನ್ನು ಹಾಕಬೇಕು ಮನೆಯ ಹೊರಗಿನ ವ್ಯಕ್ತಿಗಳು ನೀವು ಹೀಗೆ ಉಪ್ಪನ್ನು ಹಾಕಿರುವುದನ್ನು ನೋಡಬಾರದು ನೀವು ಕೂಡ ಮನೆಯ ಮೂಲೆಗಳಲ್ಲಿ ಹಾಕಿರುವ ಉಪ್ಪಿನ ಬಗ್ಗೆ ಯಾರಿಗೂ ಹೇಳಬಾರದು ಸಂಜೆ ಸಮಯ ಪೂಜೆ ಮಾಡುವ ವೇಳೆಯಲ್ಲಿ ಪೂಜೆ ಮಾಡಲು ಮುನ್ನವೇ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಈ ರೀತಿ ಕಲ್ಲುಪ್ಪನ್ನು ಮನೆಯ ಎಲ್ಲಾ ಮೂಲೆಗಳಿಗೂ ಹಾಕಬೇಕು ನಂತರ ದೇವರಿಗೆ ಪೂಜೆ ಮಾಡಬೇಕು ಮರುದಿನ ಮನೆಗೂಡಿಸುವಾಗ ಇದನ್ನು ತೆಗೆದು ಯಾರೂ ಓಡಾಡದ ಜಾಗದಲ್ಲಿ ಬಿಸಾಡಬೇಕು ಅಥವಾ ಹಸಿರು ಗಿಡಗಳ ಹತ್ತಿರ ಹಾಕಬೇಕು ಮತ್ತೆ ಸಂಜೆಯ ವೇಳೆ ಪೂಜೆ ಮಾಡುವ ಮುನ್ನ ಇದೇ ನಿಯಮ ಪಾಲಿಸಬೇಕು ಉಪ್ಪು ಸಾಕ್ಷಾತ್ ಲಕ್ಷ್ಮೀದೇವಿ ಸ್ವರೂಪವಾಗಿದೆ ಲಕ್ಷ್ಮಿ ದೇವಿ ಸಮುದ್ರದಲ್ಲಿ ಹುಟ್ಟಿರುವವರು ಹಾಗಾಗಿ ಸಮುದ್ರದಲ್ಲಿ ಸಿಗುವ ಎಲ್ಲಾ ವಸ್ತುಗಳು ಲಕ್ಷ್ಮೀದೇವಿಗೆ ಸಮಾನವಾಗಿದೆ

ಆದ್ದರಿಂದ ಉಪ್ಪು ಲಕ್ಷ್ಮೀದೇವಿಯ ಸ್ವರೂಪವಾಗಿದೆ ಮುಂದಿನ ಪರಿಹಾರವೆಂದರೆ ಒಂದು ಬಟ್ಟಲಿನಲ್ಲಿ ಸ್ವಲ್ಪ ಕಲ್ಲುಪ್ಪನ್ನು ತೆಗೆದುಕೊಳ್ಳಿ ಅದರ ಜೊತೆಗೆ ಮೂರು ಲವಂಗವನ್ನು ಹಾಕಿ ಒಂದು ಬಟ್ಟಲಿನಲ್ಲಿ ಹಾಕಿ ನೀವು ಹಣವನ್ನು ಇಡುವ ಜಾಗದಲ್ಲಿ ಇದನ್ನು ಇಡಿ ಈ ರೀತಿಯಾಗಿ ಮಾಡುವುದರಿಂದ ಹಣಕಾಸಿನ ಸಮಸ್ಯೆಗೆ ಪರಿಹಾರ ಸಿಗುತ್ತದೆ ಉಪ್ಪು ಮತ್ತು ಲವಂಗ ಹಣವನ್ನು ಆಕರ್ಷಣೆ ಮಾಡುತ್ತದೆ ಈ ರೀತಿ ಮಾಡುವುದರಿಂದ ನೀವು ಸಾಲದ ಸಮಸ್ಯೆಯಿಂದ ಕ್ರಮೇಣವಾಗಿ ಹೊರ ಬರಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.