ಸೆಪ್ಟೆಂಬರ್ 5 ನೇ ತಾರೀಖಿನಿಂದ ಈ 5 ರಾಶಿಯವರಿಗೆ ಮಂಜುನಾಥ ಸ್ವಾಮಿಯ ಆಶೀರ್ವಾದ ಸಿಗಲಿದೆ ಗಜಕೇಸರಿ ಯೋಗ ಆರಂಭ ಶುಕ್ರ ದೆಶೆ

0 16

ಸೆಪ್ಟೆಂಬರ್ 5 ನೇ ತಾರೀಖಿನಿಂದ ಈ 5 ರಾಶಿಯವರಿಗೆ ಮಂಜುನಾಥ ಸ್ವಾಮಿಯ ಆಶೀರ್ವಾದ ಸಿಗಲಿದೆ ಗಜಕೇಸರಿ ಯೋಗ ಆರಂಭ ಶುಕ್ರ ದೆಶೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಹಲವವಾರು ವರ್ಷಗಳ ನಂತರ ರಾಶಿ ಚಕ್ರದಲ್ಲಾಗಿರುವ ಆಕರ್ಷಕ ಬದಲಾವಣೆಗಳಿಂದ ಈ ಕೆಲವೊಂದು ರಾಶಿಯಲ್ಲಿ ಜನಿಸಿದವರು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸಂಪೂರ್ಣ ಕೃಪಾಕಟಾಕ್ಷವನ್ನು ಪಡೆದುಕೊಳ್ಳುತ್ತಿದ್ದಾರೆ. ದೇವರ ಕೃಪೆಯಿಂದಾಗಿ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ ಮತ್ತು ಐಶ್ವರ್ಯ ಕೂಡ ಇವರಿಗೆ ದೊರೆಯುತ್ತದೆ ಹಾಗಾದರೆ ಆ ಅದೃಷ್ಟವಂತ ರಾಶಿಯವರು ಯಾರೆಂದು ತಿಳಿದುಕೊಳ್ಳೋಣ

ರಾಶಿ ಮಂಡಲದಲ್ಲಾಗುವ ಅನೇಕ ಬದಲಾವಣೆಗಳಿಂದ ದ್ವಾದಶ ರಾಶಿಗಳಲ್ಲಿರುವಂತಹ ಎಲ್ಲ ರಾಶಿಯವರಿಗೂ ಒಂದೊಂದು ರೀತಿಯ ಫಲಾನುಭವ ದೊರೆಯುತ್ತದೆ ಕೆಲವು ರಾಶಿಯವರಿಗೆ ಉತ್ತಮ ಫಲಗಳು ದೊರೆಯುತ್ತವೆ ಇನ್ನೂ ಕೆಲವು ರಾಶಿಯವರಿಗೆ ಯೋಗ ಫಲಗಳು ದೊರೆಯುತ್ತವೆ ಸೆಪ್ಟೆಂಬರ್ 5 ನೇ ತಾರೀಕು ಸೋಮವಾರ ಈ ದಿನದಂದು ಮಂಜುನಾಥ ಸ್ವಾಮಿಯನ್ನು ವಿಶೇಷವಾಗಿ ಪೂಜೆಯನ್ನು ಮಾಡಬೇಕು. ಹೀಗೆ ಮಾಡುವುದರಿಂದ ಮನೆಯಲ್ಲಿರುವ ಎಲ್ಲಾ ನಕಾರಾತ್ಮಕ ಶಕ್ತಿಗಳು ನಾಶವಾಗುತ್ತದೆ ಮತ್ತು ಸಕಲ ಸಂಪತ್ತನ್ನು ನೀವು ಪಡೆದುಕೊಳ್ಳಬಹುದು

ಹಲವಾರು ವರ್ಷಗಳ ನಂತರ ಮಂಜುನಾಥ ಸ್ವಾಮಿಯ ಆಶೀರ್ವಾದ ಈ ಕೆಲವು ರಾಶಿಯವರಿಗೆ ಅದ್ಭುತ ಯೋಗ ಫಲಗಳನ್ನು ನೀಡಲಿದೆ ಇದರಿಂದಾಗಿ ಈ ರಾಶಿಯಲ್ಲಿ ಜನಿಸಿದವರು ಮುಂಬರುವ ದಿನಗಳಲ್ಲಿ ಮಾಡುವ ಎಲ್ಲಾ ರೀತಿಯ ಕೆಲಸಗಳಲ್ಲಿಯೂ ಕೂಡ ಉತ್ತಮ ಧನ ಲಾಭವನ್ನು ಪಡೆದುಕೊಳ್ಳುತ್ತಾರೆ ವ್ಯಾಪಾರ ಉದ್ಯೋಗಗಳಲ್ಲಿ ಉತ್ತಮ ಬೆಳವಣಿಗೆ ಹೊಂದುತ್ತಾರೆ ವೈವಾಹಿಕ ಜೀವನದಲ್ಲಿ ನೋಡುವುದಾದರೆ ಮಂಜುನಾಥ ಸ್ವಾಮಿ ಆಶೀರ್ವಾದದಿಂದ ಇಲ್ಲಿ ಜನಿಸಿದ ಗಂಡ ಹೆಂಡತಿ ಇಲ್ಲಿಯವರೆಗೂ ಮಾಡಿದಂತಹ ತಪ್ಪುಗಳನ್ನು ತಿದ್ದಿಕೊಂಡು ಸಂಸಾರವನ್ನು ನಡೆಸುತ್ತಾರೆ. ಮತ್ತು ಇವರ ಮಕ್ಕಳುಗಳಿಂದ ಇನ್ನಷ್ಟು ಉತ್ತಮ ಜೀವನವನ್ನು ಪಡೆಯುತ್ತಾರೆ

ಸಂತಾನ ಭಾಗ್ಯವನ್ನು ಪಡೆಯದೆ ಇರುವವರಿಗೆ ಇದು ಒಂದು ಸುವರ್ಣ ಅವಕಾಶ ಅಂದರೆ ಮಂಜುನಾಥ ಸ್ವಾಮಿಯ ಪೂಜೆಯನ್ನು ಸೆಪ್ಟೆಂಬರ್ 5 ನೇ ತಾರೀಕು ಮಾಡಿದರೆ ಖಂಡಿತವಾಗಿಯೂ ವರ್ಷ ತುಂಬುವುದರ ಒಳಗೆ ಸಂತಾನ ಭಾಗ್ಯವು ಲಭಿಸುತ್ತದೆ

ಈ ದಿನದಂದು ಜನಿಸಿದವರಿಗೆ ಸರ್ಕಾರದಿಂದ ಉತ್ತಮ ಧನ ಲಾಭ ದೊರೆಯುವುದು ಇಷ್ಟೆಲ್ಲ ಲಾಭವನ್ನು ಪಡೆದುಕೊಳ್ಳುತ್ತಿರುವ ಸ್ವಾಮಿಯ ಕೃಪೆಗೆ ಪಾತ್ರರಾಗುತ್ತಿರುವ ಅದೃಷ್ಟವಂತ ರಾಶಿಗಳು ಯಾವುವು ಎಂದರೆ : ಕುಂಭ ರಾಶಿ, ಸಿಂಹ ರಾಶಿ, ಮೇಷ ರಾಶಿ, ಧನು ರಾಶಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.