ಶತಭಿಷ ನಕ್ಷತ್ರದಲ್ಲಿ ಜನಿಸಿದವರು ಗುಣಲಕ್ಷಣಗಳು

0 10

ಶತಭಿಷ ನಕ್ಷತ್ರದಲ್ಲಿ ಜನಿಸಿದವರು ಗುಣಲಕ್ಷಣಗಳು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಶತಭಿಷ ನಕ್ಷತ್ರದಲ್ಲಿ ಜನಿಸಿದವರು ಧೈರ್ಯವಂತರಾಗಿದ್ದು ಬುದ್ಧಿವಂತರು ಆಗಿರುತ್ತಾರೆ ಶತ್ರುವನ್ನು ಸೋಲಿಸುವಂತಹ ಗುಣಗಳನ್ನು ಹೊಂದಿರುತ್ತಾರೆ, ಸರಳ ಸಿದ್ದಾಂತ ಜೀವನವು ಇವರದ್ದಾಗಿರುತ್ತದೆ ಪ್ರಭುದ್ಧವಾದ ಆಲೋಚನೆ ಮತ್ತು ಪ್ರತಿಕ್ರಿಯೆ ನೀಡುವ ಇವರು ತ್ಯಾಗ ಮನೋಭಾವಿಗಳು ಆಗಿರುತ್ತಾರೆ ಜೊತೆಗೆ ಮೃದು ಹೃದಯ ಮತ್ತು ಧಾರ್ಮಿಕ ಮನೋಭಾವಗಳನ್ನು ಹೊಂದಿರುತ್ತಾರೆ ಆದರೂ ಇವರು ಅತಿ ಹಠವಾದಿಗಳಾಗಿದ್ದು ತಾವು ಹೇಳಿದಂತೆ ಆಗಬೇಕು ಎಂದು ಬಯಸುತ್ತಾರೆ

ತಮ್ಮ ಬಗ್ಗೆ ಅತಿಯಾದ ಸ್ವಾಭಿಮಾನ ಮತ್ತು ಅಹಂಕಾರ ಇವರಿಗೆ ಇರುತ್ತದೆ ಇವರು ಎಲ್ಲರನ್ನೂ ಎಲ್ಲವನ್ನೂ ಸಂಶಯದಿಂದಲೇ ನೋಡುವ ಸ್ವಭಾವದವರಾಗಿದ್ದು ಯಾವುದನ್ನು ಸುಲಭವಾಗಿ ನಂಬುವುದಿಲ್ಲ ವಿಶಾಲವಾದ ಕಣ್ಣುಗಳನ್ನು ಹೊಂದಿರುವ ಇವರು ಸ್ಪಷ್ಟವಾದ ಅಕ್ಷರಗಳಿಂದ ಮಾತನಾಡುವವರಾಗಿರುತ್ತಾರೆ ಇವರು ದೇವರಲ್ಲಿ ಅತ್ಯಂತ ಭಕ್ತಿಯನ್ನು ಹೊಂದಿರುತ್ತಾರೆ ನಾಯಕತ್ವ ಗುಣಗಳು ಇವರಿಗೆ ಇರುತ್ತದೆ.

ಅಧಿಪತಿ-ರಾಹು ಗ್ರಹ. ಅಧಿದೇವತೆ- ವರುಣ.
ರಾಶಿ- ಕುಂಭ.
ಜನ್ಮನಾಮ-ಗೊ, ಸಾ, ಸಿ, ಸೂ.
ಯೋನಿ- ಹೆಣ್ಣು ಕುದುರೆ.
ಸೂಕ್ತ ವೃತ್ತಿ-ಬ್ಯಾಂಕ್ ವ್ಯವಹಾರ, ರಿಯಲ್ ಎಸ್ಟೇಟ್, ಪತ್ರಿಕಾ ಮಾಧ್ಯಮ, ಪ್ರಿಂಟಿಂಗ್ ಪ್ರೆಸ್, ಮೀನುಗಾರಿಕೆ, ಜಲಕ್ಕೆ ಸಂಬಂಧಿಸಿದ ಉದ್ಯೋಗ.

ಪ್ರಾಣಿ ಪಕ್ಷಿಗಳ ಮೇಲೆ ಅತಿವ ಪ್ರೀತಿ ಮತ್ತು ಕಾಳಜಿಯನ್ನು ಹೊಂದಿರುವ ಇವರು ಕಲೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿರುತ್ತಾರೆ ಜೊತೆಗೆ ಇವರಿಗೆ ಆಗಾಗ ಶೀತಕ್ಕೆ ಸಂಬಂಧಿಸಿದ ಕಾಯಿಲೆಗಳು ಕಾಡುತ್ತಿರುತ್ತದೆ ಆದ್ದರಿಂದ ಇವರು ಸುಬ್ರಹ್ಮಣ್ಯ ದೇವರ ಆರಾಧನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.