ವಾಸ್ತುದೋಷ ಪರಿಹಾರಕ್ಕಾಗಿ ಶಿವರಾತ್ರಿಯಂದು ಶಿವನನ್ನು ಈ ದಿಕ್ಕಿನಲ್ಲಿಟ್ಟು ಪೂಜಿಸಿ, ಯಾವ ರೀತಿ ಫೋಟೋ ಪೂಜಿಸಬೇಕು?

0 142

ಇಂದು ಶಿವರಾತ್ರಿ ಹಬ್ಬವನ್ನು ಪ್ರತಿಯೊಬ್ಬರೂ ಆಚರಣೆ ಮಾಡುತ್ತಿದ್ದಾರೆ.ಶಿವರಾತ್ರಿ ದಿನ ಶಿವನನ್ನು ಹೆಚ್ಚಾಗಿ ಪೂಜೆ ಮಾಡುವುದರಿಂದ ಹೆಚ್ಚಾಗಿ ಧ್ಯಾನ ಮಾಡುವುದರಿಂದ ವಾಸ್ತು ದೋಷ ನಿವಾರಣೆ ಮಾಡಿಕೊಳ್ಳಬಹುದು. ಮನೆಯಲ್ಲಿ ಯಾವುದೇ ರೀತಿಯ ನಕಾರಾತ್ಮಕ ಶಕ್ತಿ ಇದ್ದರು ಕೂಡ ತಡೆಗಟ್ಟಬಹುದು.ಜೊತೆಗೆ ಶಿವನ ಅನುಗ್ರಹ ಹೆಚ್ಚಾಗಿ ಪಡೆಯಬಹುದು.ಈ ಸಮಯದಲ್ಲಿ ನೀವು ಶಿವನ ಆರಾಧನೆ ಮಾಡಿದರೆ ಶಿವನ ಅನುಗ್ರಹ ಸಿಗುತ್ತದೇ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಶಿವರಾತ್ರಿ ದಿನ ಶಿವನ ಫೋಟೋವನ್ನು ಅಥವಾ ವಿಗ್ರಹವನ್ನ ಈಶನ್ಯ ದಿಕ್ಕಿನಲ್ಲಿ ಇಟ್ಟು ಅಭಿಷೇಕವನ್ನು ಮಾಡಬೇಕು. ನಿಮ್ಮ ಕಷ್ಟಗಳು ಕಡಿಮೆ ಆಗುತ್ತದೆ ಮತ್ತು ವಾಸ್ತು ದೋಷ ಎನ್ನುವುದು ನಿವಾರಣೆ ಆಗುತ್ತದೆ.ಇದರಿಂದ ಮನೆಯಲ್ಲಿ ಇರುವವರ ಅರೋಗ್ಯ ಕೂಡ ಚೆನ್ನಾಗಿ ಇರುತ್ತದೆ.

ಶಿವ ಪಾರ್ವತಿ ಸುಬ್ರಮಣ್ಯ ಮತ್ತು ಗಣೇಶ ಇರುವ ಫೋಟೋವನ್ನು ತೆಗೆದುಕೊಂಡು ಬಂದು ಶಿವರಾತ್ರಿ ದಿನ ಪೂಜೆ ಮಾಡಿದರೆ ನಿಮ್ಮ ಕಷ್ಟಗಳು ಕೂಡ ಪರಿಹಾರ ಆಗುತ್ತದೇ.ಈ ರೀತಿ ಮಾಡಿದರೆ ಕುಟುಂಬದಲ್ಲಿ ಪರಸ್ಪರ ಪ್ರೀತಿ ಕೂಡ ಹೆಚ್ಚಾಗುತ್ತದೆ.

ಹಣದ ಅರಿವು ಹೆಚ್ಚಾಗಲು ಶಿವನಿಗೆ ಅಕ್ಕಿ ಕಾಳುಗಳ ಅರ್ಚನೆ ಮಾಡಿ ಹಣ ಮತ್ತು ಬಂಗಾರ ಇಡುವ ಜಾಗದಲ್ಲಿ ಇಡುವುದರಿಂದ ಹಣದ ಅರಿವು ಹೆಚ್ಚಾಗುತ್ತದೆ.ಇನ್ನು ಶಿವರಾತ್ರಿ ದಿನ 108 ಬಿಲ್ವ ಪತ್ರೆ ತೆಗೆದುಕೊಂಡು ಅರ್ಚನೆ ಮಾಡಿದರೆ ತುಂಬಾ ಒಳ್ಳೆಯದು.ನಂತರ ಬಿಲ್ವ ಪತ್ರೆ ಸಮೇತ ಹಣದ ಪೆಟ್ಟಿಗೆಯಲ್ಲಿ ಇಡುವುದರಿಂದ ಹಣದ ಅರಿವು ಹೆಚ್ಚಾಗುತ್ತಾ ಹೋಗುತ್ತದೆ.ಇದನ್ನು ವ್ಯಾಪಾರ ಸ್ಥಳದಲ್ಲಿ ಕೂಡ ಈ ರೀತಿ ಮಾಡಿಕೊಳ್ಳಬಹುದು.ಇನ್ನು ಪೂಜೆ ಸಮಯದಲ್ಲಿ ಡಮಾರುಗ ನುಡಿಸುವುದರಿಂದ ಮನೆಯ ವಾಸ್ತು ದೋಷವನ್ನು ನಿವಾರಣೆ ಮಾಡಿಕೊಳ್ಳಬಹುದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.