ಶ್ರೀ ಪಂಚಮುಖಿ ಹನುಮ ಸ್ವಾಮಿಯ ಆಶೀರ್ವಾದ ಪಡೆಯುತ್ತಾ ಶನಿವಾರದ ದಿನ ಭವಿಷ್ಯ

0 8

ಶ್ರೀ ಪಂಚಮುಖಿ ಹನುಮ ಸ್ವಾಮಿಯ ಆಶೀರ್ವಾದ ಪಡೆಯುತ್ತಾ ಶನಿವಾರದ ದಿನ ಭವಿಷ್ಯ

ಮೊದಲನೆಯದಾಗಿ ಮೇಷ ರಾಶಿ : ಮುಲಾಜ್ ಇಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುತ್ತದೆ ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ ಇದೆ ಹಿರಿಯರ ಸಲಹೆಯನ್ನು ಪಡೆದುಕೊಳ್ಳಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ವೃಷಭ ರಾಶಿ : ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ಕೂಡ ದೊಡ್ಡ ಸಮಸ್ಯೆಯಾಗುತೆ ಹಣಕಾಸಿನ ತೊಂದರೆಗಳು ಕಂಡು ಬರುತ್ತೆ ಮಹತ್ವದ ಕೆಲಸಗಳು ಅರ್ಧಕ್ಕೇ ನಿಲ್ಲುವ ಸಾಧ್ಯತೆ ಇದೆ ಎಚ್ಚರಿಕೆಯನ್ನು ವಹಿಸಬೇಕು.

ಮಿಥುನ ರಾಶಿ : ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುತ್ತವೆ ಚಾಣಾಕ್ಷತನದಿಂದ ಕಷ್ಟ ಪರಿಹರಿಸುಕೊಳ್ಳುವಿರಿ ಅಪೇಕ್ಷಿತ ಕಾರ್ಯಗಳು ಕೈಗೊಳ್ಳುವವು ಸಂಬಂಧಗಳಿಂದ ಸಹಕಾರ ದೊರೆಯುತ್ತೆ ದೂರದ ಪ್ರಯಾಣ ಕೂಡ ಇದೆ ಪರ ವಾಸಸ್ಥಳ ಸಂಭವ ಕೂಡ ಇದೆ.

ಇನ್ನು ಕಟಕ ರಾಶಿ : ಸಾಲಗಾರರ ತೊಂದರೆ ಇರುತ್ತೆ ಅನಾರೋಗ್ಯ ವ್ಯವಹಾರದಲ್ಲಿ ಹಾನಿ ಕಂಡುಬರುತ್ತೆದೆ ನಿಧಾನಗತಿಯ ಕೆಲಸದಿಂದ ಮನೋ ಬೊಕ್ಷೆ ಉಂಟಾಗುವ ಸಂಭವ ಇದೆ.

ಇನ್ನು ಸಿಂಹ ರಾಶಿ : ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತೆ ವೃತ್ತಿಕೌಶಲ್ಯದಿಂದಾಗಿ ಸಾಧ್ಯವಾದ ಕಾರ್ಯವನ್ನು ಸಾಧಿಸುವಿರಿ ಧನ ಮೂಲಗಳು ಹೆಚ್ಚಾಗುತ್ತೆ ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕೂಡ ಕಂಡು ಬರುತ್ತೆ .

ಇನ್ನು ಕನ್ಯಾರಾಶಿ : ಶುಭ ಫಲಗಳು ನೌಕರರ ತೊಂದರೆಗಳು ನಿವಾರಣೆ ಯಾಗುತ್ತೆ ಔದ್ಯೋಗಿಕ ಪ್ರವಾಸ ಯೋಗ ಇದೆ ಕೌಟುಂಬಿಕ ಸಮಸ್ಯೆಗಳು ದೂರ ಆಗುತ್ತೆ ಕೊಟ್ಟ ಸಾಲ ಪಾವತಿ ಕೂಡ ಆಗುತ್ತೆ.

ತುಲಾ ರಾಶಿ : ಕ್ಷಮಾಗುಣ ಇರಬೇಕು ಪರಸ್ಪರ ದೋಷ ಆರೋಪ ಮಾಡುವುದರಿಂದ ಕಾರ್ಯ ಹಾನಿಯ ಸಂಭವ ಇದೆ ವ್ಯವಹಾರದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವಿರಿ ದೊಡ್ಡ ಮೊತ್ತದ ಹಣ ಹೂಡಿಕೆ ಈಗ ಬೇಡವೇ ಬೇಡ.

ವೃಶ್ಚಿಕ ರಾಶಿ : ವ್ಯವಹಾರದಲ್ಲಿ ಹಾನಿ ಕಂಡುಬರುತ್ತೆ ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಧಾನ ಉಂಟಾಗುವ ಸಂಭವ ಇದೆ ಸಹೋದರರು ಮಿತ್ರರು ಬೆನ್ನೆಲುವು ಆಗಿ ನಿಲ್ಲುತ್ತಾರೆ ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲವನ್ನು ಕೊಡುತ್ತೆ.

ಧನಸ್ಸು ರಾಶಿ : ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತೆ ಕೋರ್ಟಿನಲ್ಲಿ ಇರುವ ನ್ಯಾಯ ಬಗೆ ಹರಿಯುತ್ತದೆ ಆರ್ಥಿಕ ಸುಧಾರಣೆ ಕಂಡುಬರುವುದು ಉದ್ಯೋಗದ ಬಗ್ಗೆ ಆತ್ಮ ಸಂತೃಪ್ತಿ ಇರುತ್ತೆ ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುತ್ತೆ.

ಮಕರ ರಾಶಿ : ಕೆಲಸದಲ್ಲಿ ತಾಳ್ಮೆ ಇರಬೇಕು ಅನಿರ್ದಿಷ್ಟ ಉದ್ಯೋಗ ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ ವ್ಯಾಪಾರಿಗಳಿಗೆ ಆರ್ಥಿಕ ತೊಂದರೆಯಾಗುವ ಯೋಗ ಇದೆ.

ಇನ್ನು ಕುಂಭ ರಾಶಿ : ಆಸೆ-ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುತ್ತೀರಿ ಅಪೇಕ್ಷಿತ ಧನಸಹಾಯ ದೊರೆಯುತ್ತೆ ಸಹೋದರನ ಸಹಕಾರ ಬರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣ ಆಗುತ್ತೆ ಮನೆಯಲ್ಲಿ ಸಂತಸದ ವಾತಾವರಣ ಕೂಡ ಇರುತ್ತೆ.

ಕೊನೆಯದಾಗಿ ಮೀನ ರಾಶಿ : ಕುಟುಂಬದಲ್ಲಿ ವಾದ ಬೇಡ ಉತ್ತಮ ಸಾಧನೆಯಿಂದ ಬಂಧು-ಬಳಗದ ಪ್ರಶಂಸೆಗೆ ಪಾತ್ರರಾಗುತೀರಿ ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದುಕೊಡುವುದು ಸಮತೋಲಿತ ಜೀವನ ಕೂಡ ಇರುತ್ತೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.