ಶ್ರೀ ಶಿರಡಿ ಬಾಬಾ ಆಶೀರ್ವಾದ ಪಡೆಯುತ್ತಾ ಇಂದಿನ ರಾಶಿ ಭವಿಷ್ಯ

0 2

ಶ್ರೀ ಶಿರಡಿ ಬಾಬಾ ಆಶೀರ್ವಾದ ಪಡೆಯುತ್ತಾ ಇಂದಿನ ರಾಶಿ ಭವಿಷ್ಯ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮೊದಲಿಗೆ ಮೇಷ ರಾಶಿ : ಆರ್ಥಿಕವಾಗಿ ಅನುಕೂಲವಾಗುತ್ತದೆ ಆರೋಗ್ಯ ಸಮಸ್ಯೆಗಳು ಕೂಡ ಕಂಡು ಬರುತ್ತದೆ ಮಾನಸಿಕವಾಗಿ ನೋವು ಕೂಡ ಉಂಟಾಗುತ್ತದೆ ಸ್ವಲ್ಪ ಜಾಗೃತರಾಗಿರಿ.

ವೃಷಭ ರಾಶಿ : ಅಧಿಕ ಖರ್ಚು ಇಂದು ನಿಮಗೆ ಜಾಸ್ತಿ ಆಗುತ್ತದೆ ಮಿತ್ರರೊಂದಿಗೆ ಮೋಜು-ಮಸ್ತಿ ಪತ್ರ ವ್ಯವಹಾರ ನೆರೆಹೊರೆಯವರಿಂದ ಅನುಕೂಲ ಕೂಡ ಆಗುತ್ತದೆ.

ಮಿಥುನ ರಾಶಿ : ಆರ್ಥಿಕ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ ಸ್ವಂತ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ ಮಿತ್ರರಿಂದ ಉದ್ಯೋಗ ಲಾಭ ಕೂಡ ಸಿಗುತ್ತದೆ.

ಕಟಕ ರಾಶಿ : ಇಂದು ನಿಮಗೆ ಅಧಿಕ ಖರ್ಚಾಗುತ್ತದೆ ಉದ್ಯೋಗದಲ್ಲಿ ನಷ್ಟ ಸಂಭವಿಸುತ್ತದೆ ನಿಮ್ಮ ನಿದ್ರೆ ಭಂಗ ಕೂಡ ಆಗುತ್ತದೆ.

ಇನ್ನು ಸಿಂಹ ರಾಶಿ : ಇಂದು ದೂರ ಪ್ರಯಾಣವನ್ನು ಮಾಡುವಿರಿ ಪ್ರಯಾಣದಲ್ಲಿ ಎಚ್ಚರವಿರಲಿ ವಸ್ತುಗಳ ಕಳವು ಕೂಡ ಆಗುವ ಸಾಧ್ಯತೆ ಇದೆ ತಂದೆ ಮಕ್ಕಳಲ್ಲಿ ಮನಸ್ತಾಪ ಉಂಟಾಗುತ್ತದೆ ಮಾನ ಅಪಮಾನಗಳು ಗೌರವಕ್ಕೆ ದಕ್ಕೆ ಕೂಡ ಉಂಟಾಗುತ್ತದೆ.

ಕನ್ಯಾ ರಾಶಿ : ಅನಿರೀಕ್ಷಿತರ ಭೇಟಿಯಾಗುತ್ತದೆ ಉದ್ಯೋಗ ಸ್ಥಳದಲ್ಲಿ ಕಿರಿಕಿರಿ ಉಂಟಾಗುತ್ತದೆ ಪಾಲುದಾರಿಕೆಯಲ್ಲಿ ಅನುಕೂಲವಾಗುತ್ತದೆ.

ತುಲಾ ರಾಶಿ : ಮಹಿಳೆಯರಿಂದ ನೋವು ಉಂಟಾಗುತ್ತದೆ ದಾಂಪತ್ಯದಲ್ಲಿ ವೈ ಮನಸು ಆಗುತ್ತದೆ ನಿಮ್ಮ ನಿದ್ರೆ ಇಂದು ಭಂಗ ಆಗುತ್ತದೆ ಭವಿಷ್ಯದ ಬಗ್ಗೆ ತುಂಬಾ ಚಿಂತೆ ಮಾಡಬೇಡಿ.

ವೃಶ್ಚಿಕ ರಾಶಿ : ಋಣ ರೋಗ ಬಾದೆಗಳಿಂದ ಮುಕ್ತಿಯನ್ನು ಹೊಂದುವಿರಿ ಉದ್ಯೋಗದಲ್ಲಿ ಒತ್ತಡ ಉಂಟಾಗುತ್ತದೆ ಸೌಂದರ್ಯವರ್ಧಕ ವಸ್ತುಗಳ ಖರೀದಿಯನ್ನು ಮಾಡುವಿರಿ ಅದಕ್ಕಾಗಿ ಅಧಿಕ ನಷ್ಟ ಕೂಡ ಆಗಬಹುದು.

ಧನಸ್ಸು ರಾಶಿ : ಇಂದು ಸಾಲದ ಚಿಂತೆ ಇರುತ್ತದೆ ಸ್ಥಿರಾಸ್ತಿ ಮತ್ತು ವಾಹನದ ಮೇಲೆ ಸಾಲವನ್ನು ತೆಗೆದುಕೊಳ್ಳುವಿರಿ ಉದ್ಯೋಗ ಸ್ಥಳದಲ್ಲಿ ಶತ್ರುಗಳ ಕಾಟ ಇರುತ್ತದೆ ತಂದೆಯಿಂದ ನಿಮಗೆ ಇಂದು ಲಾಭವಾಗಲಿದೆ.

ಮಕರ ರಾಶಿ : ಪಾಲುದಾರಿಕೆಯಲ್ಲಿ ಮನಸ್ತಾಪ ಪ್ರಯಾಣದಲ್ಲಿ ಅಡೆತಡೆ ಉಂಟಾಗುತ್ತದೆ ಉದ್ಯೋಗ ಬದಲಾವಣೆಯಿಂದ ಸಮಸ್ಯೆಗಳು ಕಂಡುಬರುತ್ತದೆ.

ಕುಂಭ ರಾಶಿ : ಪ್ರೀತಿ ಪ್ರೇಮದ ವಿಷಯಗಳಲ್ಲಿ ಸಮಸ್ಯೆ ಇಂದು ನಿಮಗೆ ಆಗಲಿದೆ ದಾಂಪತ್ಯದಲ್ಲಿ ಅಹಂ ಭಾವ ಉಂಟಾಗಲಿದೆ ಸ್ನೇಹಿತರಿಂದ ಇಂದು ನಿಮಗೆ ನೆರವು ಕೂಡ ಸಿಗಲಿದೆ.

ಕೊನೆಯದಾಗಿ ಮೀನ ರಾಶಿ : ಮಕ್ಕಳ ನಡುವಳಿಕೆಯಲ್ಲಿ ಸಂಶಯ ಉಂಟಾಗುತ್ತದೆ ದರ್ಪದ ಮಾತಿನಿಂದ ಶತ್ರುಗಳು ಅಧಿಕವಾಗಲಿದ್ದಾರೆ ವಾಹನಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ ಆದ್ದರಿಂದ ಸ್ವಲ್ಪ ಎಚ್ಚರವಾಗಿರಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.