ಶುಭ ಸಂದರ್ಭದಲ್ಲಿ ತೆಂಗಿನಕಾಯಿ ಏಕೆ ಉಪಯೋಗಿಸುತ್ತಾರೆ

0 36

ಶುಭ ಸಂದರ್ಭದಲ್ಲಿ ತೆಂಗಿನಕಾಯಿ ಏಕೆ ಉಪಯೋಗಿಸುತ್ತಾರೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ನಮ್ಮ ಹಿಂದೂ ಧರ್ಮದಲ್ಲಿ ತೆಂಗಿನ ಕಾಯಿಗೆ ಅತಿ ಹೆಚ್ಚು ಮಹತ್ವವನ್ನು ನೀಡಲಾಗುತ್ತದೆ ತೆಂಗಿನಕಾಯಿ ಇಲ್ಲದೆ ಯಾವುದೇ ಒಂದು ಪೂಜೆ ಪೂರ್ಣವಾಗುವುದಿಲ್ಲ ಯಾಕೆಂದರೆ ತೆಂಗಿನಕಾಯಿಯನ್ನು ದೇವರ ಸ್ವರೂಪ ಎಂದು ಹೇಳಲಾಗುತ್ತದೆ ನಾವು ಪೂಜೆ ಮಾಡುವ ವೇಳೆಯಲ್ಲಿ ತೆಂಗಿನಕಾಯಿಯನ್ನು ಅರ್ಪಿಸಬೇಕು ಇಲ್ಲವೆಂದರೆ ಪೂಜೆಯನ್ನು ಅಪೂರ್ಣ ಎಂದು ಹೇಳಲಾಗುತ್ತದೆ ಈ ಕಾರಣದಿಂದಾಗಿ ಇದನ್ನು

ಶ್ರೀ ಫಲ ಎಂದು ಹೇಳಲಾಗುತ್ತದೆ ಪುರಾಣಗಳ ಪ್ರಕಾರ ತೆಂಗಿನಕಾಯಿಯನ್ನು ಅತ್ಯಂತ ಪವಿತ್ರವಾದ ಹಣ್ಣು ಎಂದು ಪರಿಗಣಿಸಲಾಗಿದೆ ಬ್ರಹ್ಮ, ವಿಷ್ಣು ,ಮಹೇಶ್ವರರು ಇದರಲ್ಲಿ ವಾಸಿಸುತ್ತಾರೆ ಎಂದು ಹೇಳಲಾಗುತ್ತದೆ ದೇವರಿಗೆ ತೆಂಗಿನಕಾಯಿಯನ್ನು ಅರ್ಪಣೆ ಮಾಡುವುದರಿಂದ ಭಕ್ತರ ಎಲ್ಲಾ ಕಷ್ಟಗಳು ನಿವಾರಣೆ ಯಾಗುತ್ತದೆ ಎಂದು ನಂಬಲಾಗಿದೆ ಇನ್ನು ಪೂಜೆಯಲ್ಲಿ ತೆಂಗಿನಕಾಯಿಯನ್ನು ಹೊಡೆಯುವ ಅರ್ಥ ಏನೆಂದರೆ ಆ ವ್ಯಕ್ತಿ ದೇವರ ಪಾದದಲ್ಲಿ ತನ್ನನ್ನು ಅರ್ಪಿಸಿಕೊಂಡಿದ್ದಾನೆ ಎಂದರ್ಥ

ಜೊತೆಗೆ ಹಿಂದಿನ ಕಾಲದಿಂದ ನಡೆದುಕೊಂಡು ಬಂದ ಬಲಿಕೊಡುವ ಸಂಪ್ರದಾಯವನ್ನು ದೂರ ಮಾಡುವ ಸಲುವಾಗಿ ಈ ತೆಂಗಿನಕಾಯಿಯನ್ನು ಒಡೆಯಲಾಗುತ್ತದೆ ಇದು ದೇವರಿಗೆ ಕೊಡುವ ಬಲಿ ಅಥವಾ ನೈವೇದ್ಯ ಎಂದು ಸೂಚಿಸಲಾಗಿದೆ ತೆಂಗಿನ ಮರ ಪವಿತ್ರವಾದದ್ದು ಏಕೆಂದರೆ ಇದರಲ್ಲಿ ಭಗವಾನ್ ವಿಷ್ಣು ಇದ್ದಾನೆ ತೆಂಗಿನ ಮರವನ್ನು ಕಲ್ಪವೃಕ್ಷ ಎಂದು ಕರೆಯಲಾಗುತ್ತದೆ ಇದನ್ನು ಲಕ್ಷ್ಮಿ ದೇವಿಯ ಸ್ವರೂಪ ಎಂದು ಪರಿಗಣಿಸಲಾಗುತ್ತದೆ ಆದ್ದರಿಂದ ತೆಂಗಿನಕಾಯಿ ಕೂಡ ಬಹಳಷ್ಟು ಮಹತ್ವವನ್ನು ಹೊಂದಿರುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.