ಸೀತಾಫಲ ಹಣ್ಣು ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ ನೋಡಿ

0 31

ಸೀತಾಫಲ ಹಣ್ಣು ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ ನೋಡಿ…..!!

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಚಳಿಗಾಲದಲ್ಲಿ ಹೆಚ್ಚಾಗಿ ಸಿಗುವ ಹಣ್ಣುಗಳ ಪಟ್ಟಿಯಲ್ಲಿ ಸೀತಾಫಲ ಕೂಡ ಒಂದು ಚಳಿಗಾಲದಲ್ಲಿ ಇದನ್ನು ಸೀಸನ್ ಹಣ್ಣು ಎಂದು ಹೇಳಬಹುದು ಯಾಕೆಂದರೆ ಎಲ್ಲಾ ಸಮಯದಲ್ಲೂ ಇದು ತಿನ್ನಲು ಸಿಗುವುದಿಲ್ಲ ಆದರೆ ಸಿಕ್ಕಿದ ಸಂದರ್ಭದಲ್ಲಿ ಇದನ್ನು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಳ್ಳಬೇಕು ಇಲ್ಲದಿದ್ದರೆ

ಇದರಿಂದ ಸಿಗುವ ಆರೋಗ್ಯದ ಪ್ರಯೋಜನಗಳಿಂದ ನಾವು ವಂಚಿತರಾಗಬೇಕಾಗುತ್ತದೆ ಬೆಣ್ಣೆಯಂತಹ ಸಾಂದ್ರತೆ ಇರುವ ಈ ಹಣ್ಣು ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಸಹ ಸಾಕಷ್ಟು ಆಯಾಮಗಳಲ್ಲಿ ಇದು ಉಪಯೋಗಕ್ಕೆ ಬರುತ್ತದೆ ಹಾಗಾದರೆ ಸೀತಾಫಲ ಹಣ್ಣನ್ನು ಸೇವನೆ ಮಾಡುವುದನ್ನು ಯಾಕೆ ಮಿಸ್ ಮಾಡಿಕೊಳ್ಳಬಾರದು ಎಂಬುದನ್ನು ಈ ದಿನ ತಿಳಿದುಕೊಳ್ಳೋಣ ಬನ್ನಿ.
ಸೀತಾಫಲದ ನಿಯಮಿತ ಸೇವನೆಯಿಂದ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ ಇದರಲ್ಲಿರುವ ವಿಟಮಿನ್ ಎ ತ್ವಚೆ ಮತ್ತು ಕೂದಲನ್ನು

ಆರೋಗ್ಯಕರವಾಗಿರಿಸುತ್ತದೆ ಅಲ್ಲದೆ ಈ ಫಲ ಕಣ್ಣಿನ ಆರೋಗ್ಯಕ್ಕೂ ಉತ್ತಮವಾಗಿದೆ ಅತಿ ಸುಲಭವಾಗಿ ಜೀರ್ಣವಾಗುವ ಇದರ ತಿರುಳು ಅಜೀರ್ಣತೆಯ ತೊಂದರೆಯನ್ನು ಇಲ್ಲವಾಗಿಸುತ್ತದೆ ವಿಶೇಷವಾಗಿ ಜೀರ್ಣಕ್ರಿಯೆಯ ತೊಂದರೆ ಇರುವ ವ್ಯಕ್ತಿಗಳು ಈ ಫಲವನ್ನು ಹೆಚ್ಚು ಹೆಚ್ಚಾಗಿ ಸೇವಿಸಬೇಕು ಈ ಹಣ್ಣಿನಲ್ಲಿ ಉತ್ತಮ ಪ್ರಮಾಣದಲ್ಲಿ ಇರುವ ತಾಮ್ರ ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸಲು ಸಾಧ್ಯವಾಗುತ್ತದೆ ಅಲ್ಲದೆ ಅತಿಸಾರ ಮತ್ತು ಆಮಶಂಕೆಯ ತೊಂದರೆಯನ್ನು ಇಲ್ಲವಾಗಿಸುತ್ತದೆ

ಅಷ್ಟೇ ಅಲ್ಲದೆ ಸೀತಾಫಲದಲ್ಲಿ ಮೆಗ್ನೀಷಿಯಂ ಹೇರಳವಾಗಿರುವ ಕಾರಣ ಇದು ದೇಹದಲ್ಲಿ ನೀರಿನ ಪ್ರಮಾಣವನ್ನ ಸಮತೋಲನದಲ್ಲಿರಿಸಲು ನೆರವಾಗುತ್ತದೆ ಹಾಗೂ ಹೆಚ್ಚುವರಿ ನೀರನ್ನು ದೇಹದಿಂದ ವಿಸರ್ಜಿಸುವಾಗ ಮೂಳೆಗಳ ಸಂದುಗಳಲ್ಲಿ ಸಂಗ್ರಹವಾಗಿದ್ದ ಆಮ್ಲಗಳನ್ನು ನಿವಾರಿಸುತ್ತದೆ ಈ ಆಮ್ಲಗಳು ಹೆಚ್ಚಿದ್ದಷ್ಟು ಮೂಳೆಗಳ ಸಂದುಗಳಲ್ಲಿರುವ ಜಾರೂಕ ದ್ರವ ನಷ್ಟಗೊಳ್ಳುವುದು ಹೆಚ್ಚಾಗಿ ಸಂಧಿವಾತ ಎದುರಾಗುತ್ತದೆ ಸೊರಗಿದ ಸ್ನಾಯುಗಳಿಗೂ ಪೊಟ್ಯಾಶಿಯಂ ಪೋಷಣೆ ನೀಡುವ ಮೂಲಕ ಮರು ಚೈತನ್ಯ ನೀಡುತ್ತದೆ

ಇನ್ನೂ ರಕ್ತಹೀನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸೀತಾಫಲ ಅದ್ಭುತವಾದ ಆರೈಕೆಯನ್ನು ನೀಡುತ್ತದೆ ಸೀತಾಫಲದಲ್ಲಿ ಹೆಚ್ಚಿನ ಕ್ಯಾಲೋರಿಗಳಿವೆ ಹಾಗೂ ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶವನ್ನು ಹೆಚ್ಚಿಸಲು ನೆರವಾಗುತ್ತದೆ ಒಂದು ವೇಳೆ ನಿಮ್ಮ ದೇಹದ ತೂಕ ಅಗತ್ಯಕ್ಕಿಂತ

ಕಡಿಮೆ ಇದ್ದರೆ ಸೀತಾಫಲದ ನಿಯಮಿತ ಸೇವನೆ ತೂಕವನ್ನು ಹೆಚ್ಚಿಸಲು ನೆರವಾಗುತ್ತದೆ ಸೀತಾಫಲದಲ್ಲಿ ನೈಸರ್ಗಿಕ ಸಕ್ಕರೆ ಹೆಚ್ಚಿನ ಪ್ರಮಾಣದಲ್ಲಿ ಇರುವ ಕಾರಣ ನಿಮ್ಮ ನೆಚ್ಚಿನ ಸಿಹಿ ತಿನಿಸುಗಳಲ್ಲಿ ಬಳಸಲು ಯೋಗ್ಯವಾಗಿದೆ ಇನ್ನು ನಾವು ಸೇವಿಸುವ ಯಾವುದೇ ಹಣ್ಣುಗಳು ಕೂಡ ಅಷ್ಟೇ ದೇಹಕ್ಕೆ ತಕ್ಷಣವೇ ಶಕ್ತಿಯನ್ನು ಒದಗಿಸುವಂತಹ ಗುಣಲಕ್ಷಣಗಳನ್ನು ಹೊಂದಿದೆ ಇದಕ್ಕೆ ಸೀತಾಫಲ ಹಣ್ಣು ಕೂಡ ಹೊರತಲ್ಲ

ಸೀತಾಫಲ ಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿ ಸಿಗುವುದರಿಂದ ಮಾಂಸ ಖಂಡಗಳ ದೌರ್ಬಲ್ಯ ಮತ್ತು ನಮ್ಮ ದೇಹಕ್ಕೆ ಎದುರಾಗುವ ಸುಸ್ತು ಆಯಾಸ ಕಡಿಮೆಯಾಗುತ್ತದೆ ಮುಖ್ಯವಾಗಿ ನಮ್ಮ ಮಾಂಸ ಖಂಡಗಳ ಆಯಾಸವನ್ನು ತಗ್ಗಿಸಿ ದೇಹದ ಎಲ್ಲ ರಕ್ತನಾಳಗಳಲ್ಲಿ ಸರಿಯಾದ ಪ್ರಮಾಣದ ರಕ್ತ ಸಂಚಾರ ವಾಗುವಂತೆ ಮಾಡಿ ದೈಹಿಕ ಆಯಾಸದ ಪ್ರಮಾಣವನ್ನು ಕಡಿಮೆ ಮಾಡುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.