ಸೋರೆಕಾಯಿ ತಿರುಳು ಮುಖಕ್ಕೆ ಹಚ್ಚಿದರೆ ಏನಾಗುತ್ತೆ ಗೊತ್ತಾ…

0 10

ಸೋರೆಕಾಯಿ ತಿರುಳು ಮುಖಕ್ಕೆ ಹಚ್ಚಿದರೆ ಏನಾಗುತ್ತೆ ಗೊತ್ತಾ….?

ನಮಸ್ಕಾರ ಸ್ನೇಹಿತರೆ, ಮುಖದ ಕಾಂತಿಯನ್ನು ಹೆಚ್ಚು ಮಾಡಿಕೊಳ್ಳಲು ಯಾರಿಗೆ ಆಸೆ ಇಲ್ಲ ಹೇಳಿ ಅದಕ್ಕೆ ನೀವು ಮಾಡಬಹುದಾದಂತಹ ಸರಳ ಪರಿಹಾರವನ್ನು ನಾವು ನಿಮಗೆ ತಿಳಿಸಿಕೊಡಲು ಬಂದಿದ್ದೇವೆ,

ಹೌದು ಮುಖದ ಕಾಂತಿಯನ್ನು ಹೆಚ್ಚಿಸಿಕೊಳ್ಳಲು ನಿಮಗೆ ಇನ್ನೊಂದು ಸರಳ ರೀತಿಯ ಪರಿಹಾರವನ್ನು ಹೇಳುತ್ತೇವೆ, ಸೋರೆಕಾಯಿಯನ್ನು ಸಿಪ್ಪೆ ತೆಗೆದು ಅದರ ಒಳಗೆ ಇರುವಂತಹ ತಿರುಳನ್ನು ತೆಗೆದುಕೊಳ್ಳಬೇಕು ಆ ತಿರುಳನ್ನು ಸ್ವಲ್ಪ ಜೇಷ್ಠ ಮದುವಿನ ಪುಡಿ ಅಂದರೆ ನಾಲ್ಕರಿಂದ ಐದು ಚಮಚ ಜೇಷ್ಠ ಮದುವಿನ ಪುಡಿಯನ್ನು ತೆಗೆದುಕೊಳ್ಳಬೇಕು ಪೇಸ್ಟ್ ಮಾಡಿದಂತಹ

ಸೋರೆಕಾಯಿಯ ತಿರುಳು ಮತ್ತು ಜೇಷ್ಠ ಮಧುವಿನ ಪುಡಿ ಅವೆರಡನ್ನು ಮಿಶ್ರಣ ಮಾಡಿ ಸ್ವಲ್ಪ ಒಂದರಿಂದ ಎರಡು ಚಮಚದಷ್ಟು ಹಾಲನ್ನು ಮಿಶ್ರಣ ಮಾಡಿ ಅದನ್ನು ಮುಖಕ್ಕೆ ಲೇಪಿಸಿ ಅರ್ಧ ಗಂಟೆ ಬಿಟ್ಟು ಆಮೇಲೆ ಅದನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯುತ್ತಾ ಬಂದರೆ ಮುಖದಲ್ಲಿ ಕಾಂತಿ ವೃದ್ಧಿಯಾಗುತ್ತದೆ ಹಾಗೂ ಕೊಳೆ ಕೂಡ ನಿವಾರಣೆ ಆಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ

9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.