ಶ್ರವಣ ನಕ್ಷತ್ರದಲ್ಲಿ ಜನಿಸಿದವರ ಗುಣಲಕ್ಷಣಗಳು

0 19,131

ಶ್ರವಣ ನಕ್ಷತ್ರದಲ್ಲಿ ಜನಿಸಿದವರ ಗುಣಲಕ್ಷಣಗಳು

ಶ್ರವಣ ನಕ್ಷತ್ರ ಶ್ರವಣ ಎಂದರೆ ಕೇಳಿಸಿಕೊಳ್ಳುವುದು ಎಂದರ್ಥ ವಿದ್ಯಾ ಮಾತೆ ಸರಸ್ವತಿ ದೇವಿಯ ಜನ್ಮ ನಕ್ಷತ್ರವು ಶ್ರವಣ ಈ ನಕ್ಷತ್ರದಲ್ಲಿ ಜನಿಸಿದವರು ಇತರರಿಗೆ ಸಹಾಯ ಮಾಡಲು ಸದಾ ಸಿದ್ಧರಾಗಿರುತ್ತಾರೆ ಇತರರೊಂದಿಗೆ ಬೆರೆಯುತ್ತಾರೆ ದೊಡ್ಡ ಪ್ರಮಾಣದ ಸ್ನೇಹಿತರ ವಲಯವು ಇವರಿಗೆ ಇರುತ್ತದೆ ಸಾಮಾನ್ಯವಾಗಿ ಇವರನ್ನು ಆಕರ್ಷಣೀಯವಾದ ಮುಖಭಾವದಿಂದ ಗುರುತಿಸಲಾಗುತ್ತದೆ ಆದರೂ ಆಗಾಗ ಮುಖದ ಮೇಲೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ವಿರೂಪ ಗೊಳ್ಳುವಿಕೆಯು ಗಮನಕ್ಕೆ ಬರುತ್ತದೆ ಇವರು ಒಳ್ಳೆಯ ಆಹಾರಕ್ಕೆ ಮತ್ತು ತಮ್ಮ ರುಚಿಗೆ ಹೆಸರುವಾಸಿಯಾಗಿದ್ದಾರೆ ಇವರು ಶಾಂತಿಯುತ, ಧಾರ್ಮಿಕ ಮೂಲಭೂತ ಕೆಲಸಗಳಲ್ಲಿ ಮುಂದುವರೆಯುತ್ತಿರುತ್ತಾರೆ ಇವರ ಕುಟುಂಬ ಜೀವನವು ಸಾಮಾನ್ಯವಾಗಿ ಸಂತೋಷವಾಗಿ ಮೃದುವಾಗಿರುತ್ತದೆ ಈ ನಕ್ಷತ್ರದಲ್ಲಿ ಜನಿಸಿದವರು ಆರ್ಥಿಕವಾಗಿ ಲಾಭವನ್ನು ಪಡೆಯುವವರಾಗಿರುತ್ತಾರೆ ಇವರು ಸಾಮಾನ್ಯವಾಗಿ

ಮಧ್ಯಮ ಎತ್ತರದವರಾಗಿದ್ದು ಅತಿ ಹೆಚ್ಚು ಮಾತನಾಡುವವರಾಗಿರುತ್ತಾರೆ ತಮ್ಮ ಸಂಗಾತಿಯ ವಿಚಾರದಲ್ಲಿ ಹೀಗೆ ಇರಬೇಕು ಎಂದು ಬಯಸುತ್ತಾರೆ ಇವರು ಬೌದ್ಧಿಕವಾಗಿ ಬುದ್ಧಿವಂತರಾಗಿರುತ್ತಾರೆ ಇವರು ಕಲಿಯಲು ಹೊಸ ಹೊಸ ವಿಷಯಗಳನ್ನು ಹುಡುಕುತ್ತಿರುತ್ತಾರೆ ಇವರು ಅತಿ ಹೆಚ್ಚು ಜ್ಞಾನದ ಹುಡುಕಾಟದಲ್ಲಿ ಬೇರೆ ಬೇರೆ ಸ್ಥಳಗಳಿಗೆ ಭೇಟಿ ನೀಡುತ್ತಾರೆ.

ಅಧಿಪತಿ- ಚಂದ್ರ ಗ್ರಹ. ಅಧಿದೇವತೆ- ಮಹಾ ವಿಷ್ಣು.
ರಾಶಿ-ಮಕರ.
ಜನ್ಮನಾಮ- ಶಿ, ಶೂ,ಶೆ,ಶೋ.
ಯೋನಿ-ಕಪಿ.
ಸೂಕ್ತ ವೃತ್ತಿ-ತಂತ್ರಜ್ಞಾನ, ಇಂಜಿನಿಯರಿಂಗ್, ತೈಲ ಮತ್ತು ಪೆಟ್ರೋಲಿಯಂ ಸಂಬಂಧಿಸಿದ ಕೆಲಸಗಳು, ಬ್ಯಾಂಕಿಂಗ್ ಕೆಲಸಗಳು.

ಇವರಿಗೆ ಕಿವಿ ಅಜೀರ್ಣತೆ ಮತ್ತು ಚರ್ಮದ ಸಮಸ್ಯೆಗಳು ಆಗಾಗ ಕಾಡುತ್ತಿರುತ್ತದೆ ಆದ್ದರಿಂದ ವಿಷ್ಣುದೇವರ ಆರಾಧನೆಗಳನ್ನು ಮಾಡುವುದರಿಂದ ಆರೋಗ್ಯ ಭಾಗ್ಯ ಮತ್ತು ಯಶಸ್ಸು ಲಭಿಸುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.