ಶ್ರೀ ವಿನಾಯಕ ದೇವರ ಕೃಪೆ ಈ ರಾಶಿಯವರಿಗೆ ಇಂದಿನ ವಿಶೇಷ ದಿನ ಭವಿಷ್ಯ

0 10

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮೊದಲಿಗೆ ಮೇಷ ರಾಶಿ :- ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ ಸಾಮಾಜಿಕ ಕ್ಷೇತ್ರದಲ್ಲಿ ಮಾನಸಮ್ಮಾನಗಳು ದೊರೆಯುತ್ತವೆ ಕೆಲಸದಲ್ಲಿ ವಿಜ್ಞ ಉಂಟಾಗುವ ಸಾಧ್ಯತೆ ಇದೆ ಎಚ್ಚರ ವಹಿಸಬೇಕು.

ವೃಷಭ ರಾಶಿ :- ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುತ್ತದೆ ಆರ್ಥಿಕ ಸಂಕಷ್ಟಗಳು ಎದುರಾಗುತ್ತವೆ ಸಮಾಧಾನ ಚಿತ್ತದಿಂದ ಕಾರ್ಯನಿರ್ವಹಿಸಬೇಕು ಹಿತೈಷಿಗಳಂತೆ ವರ್ತಿಸುವವರಿಂದ ದೂರ ಇರಬೇಕು.

ಇನ್ನು ಮಿಥುನ ರಾಶಿ :- ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ ಅನಪೇಕ್ಷಿತರಿಗೆ ಉಪಹಾರ ಮಾಡುವುದು ಸರಿಯಲ್ಲ ಇನ್ನು ಮಕ್ಕಳ ಚಿಂತೆ ಇರುತ್ತದೆ ವದು ವರರಿಗೆ ಮದುವೆಯ ಯೋಗ ಕೂಡಿ ಬರಲಿದೆ.

ಕಟಕ ರಾಶಿ :- ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣ ಇದೇ ವ್ಯಾಪಾರದಲ್ಲಿ ಅಡೆತಡೆಗಳು ಕಂಡುಬರುತ್ತವೆ ಅನಿವಾರ್ಯ ಕೆಲಸಗಳಿಗೆ ಅಲೆದಾಟ ಕಂಡುಬರುತ್ತದೆ ಆರ್ಥಿಕ ಸ್ಥಿತಿ ಉತ್ತಮವಾಗಿ ಇರುತ್ತದೆ.

ಸಿಂಹ ರಾಶಿ :- ಸಾಲಗಾರರ ತೊಂದರೆ ಇರುತ್ತದೆ ಅನಾರೋಗ್ಯ ವ್ಯವಹಾರದಲ್ಲಿ ಹಾನಿ ಕಂಡುಬರುತ್ತದೆ ನಿಧಾನಗತಿಯ ಕೆಲಸದಿಂದ ಮನಕ್ಚೋಬೆ ಉಂಟಾಗುವ ಸಂಭವ ಇದೆ.

ಕನ್ಯಾ ರಾಶಿ :- ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುತ್ತದೆ ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುತ್ತದೆ ಮಿತಿಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವುದಿಲ್ಲ.

ತುಲಾ ರಾಶಿ :- ಪಾಲುದಾರಿಕೆ ವ್ಯವಹಾರದಲ್ಲಿ ಹೂಡಿಕೆ ಬೇಡ ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣ ಇದೆ ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುತ್ತದೆ ಅಪೇಕ್ಷಿತ ಧನಸಹಾಯ ಕೂಡ ಸಿಗಲಿದೆ.

ವೃಶ್ಚಿಕ ರಾಶಿ :- ಅನವಶ್ಯಕ ಅಲೆದಾಟದ ಸಾಧ್ಯತೆ ಇದೆ ಕರ್ತವ್ಯಕ್ಕೆ ಚ್ಯುತಿ ಆಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುತ್ತೀರಿ ಹಿತ ಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ ಆರ್ಥಿಕ ಬಲ ಕುಗ್ಗುವ ಸಂಭವ ಕೂಡ ಇದೆ ವ್ಯವಹಾರಗಳಲ್ಲಿ ಎಚ್ಚರಿಕೆ ಇರಬೇಕು.

ಧನಸ್ಸು ರಾಶಿ :- ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲವೂ ಇಷ್ಟದಂತೆ ನಡೆಯುತ್ತದೆ ಹಲವು ರೀತಿಯಿಂದ ಧನಾಗಮನ ತೋರಿ ಬರುತ್ತದೆ ಐಶ್ವರ್ಯ ಮುಟ್ಟಿದ್ದು ಚಿನ್ನವಾಗುವ ಕಾಲ ಇಂದು ಸ್ಥಿರಾಸ್ತಿ ಪ್ರಾಪ್ತಿಯಾಗುತ್ತದೆ ಅಲ್ಪ ಅನಾರೋಗ್ಯ ತೋರಿದರು ಕೂಡ ಕ್ಷಣಿಕ ಅನ್ನಿಸಬಹುದು.

ಮಕರ ರಾಶಿ :- ಸ್ವಾಜನರಲ್ಲಿ ಮನಸ್ತಾಪ ದೇಹದ ಆರೋಗ್ಯವು ಸರಿ ಇರದೆ ತಾಪದಾಯಕವಾಗಿರುತ್ತದೆ ಆದರೆ ಶ್ರೇಷ್ಠ ಜನರಿಂದ ಪುನಸ್ಕಾರ ಸಿಗುತ್ತದೆ ಸಾಂಸಾರಿಕ ದೃಷ್ಟಿಯಲ್ಲಿಯು ತೃಪ್ತಿದಾಯಕ ಎನಿಸುತ್ತದೆ ನೆಮ್ಮದಿ ಉಂಟಾಗುತ್ತದೆ.

ಕುಂಭ ರಾಶಿ :- ಅಲ್ಪತೃಪ್ತಿ ವ್ಯವಹಾರದಲ್ಲಿ ನಿರಾಸಕ್ತಿ ಅಪೇಕ್ಷಿತ ಕೆಲಸಗಳು ನೆರವೇರುತ್ತದೆ ಧನ ಲಾಭವಾಗುತ್ತದೆ ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ ದಿನ ಇದಾಗಿದೆ ಆಲಸ್ಯದಿಂದ ತೊಂದರೆ ಇರುವುದು ಗುರು ಸ್ತೋತ್ರ ಪಾರಾಯಣ ಮಾಡಬೇಕು.

ಇನ್ನು ಕೊನೆಯದಾಗಿ ಮೀನ ರಾಶಿ :- ನಿಧಾನವಾಗಿ ಕಾರ್ಯ ಸಿದ್ದಿಯಾಗುತ್ತದೆ ಮಕ್ಕಳಲ್ಲಿ ಹೊಸ ಉರುಪು ಕಂಡು ಬರುತ್ತದೆ ವ್ಯಾಪಾರಿಗಳಿಗೆ ಮಧ್ಯಮ ಫಲ ಸಿಗುತ್ತದೆ ಸೀಮಿತ ಆದಾಯ ಸೀಮಿತ ಕಾರ್ಯಗಳಿಂದ ಬೇಸರ ಕೂಡ ಇರುತ್ತದೆ ಮಂದಗತಿಯ ಕೆಲಸಗಳು ನಿರಾಸೆ ಮೂಡುವ ಸಾಧ್ಯತೆ ಇದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.