ತೆಂಗಿನಕಾಯಿ ಈ ಕಾಯಿಲೆ ಇದ್ದವರು ಇವತ್ತೇ ಸೇವಿಸಿ

0 3,821

ತೆಂಗಿನಕಾಯಿ ಈ ಕಾಯಿಲೆ ಇದ್ದವರು ಇವತ್ತೇ ಸೇವಿಸಿ

ತೆಂಗಿನಕಾಯಿಯ ಚಟ್ನಿ ತಯಾರು ಮಾಡುವುದು ಸುಲಭ ತಯಾರಾದ ಮೇಲೆ ಅದ್ಭುತ ನೈಸರ್ಗಿಕವಾದ ಪದಾರ್ಥಗಳನ್ನು ಬಳಸಿ ತಯಾರು ಮಾಡುವುದರಿಂದ ಇದರಲ್ಲಿ ಆರೋಗ್ಯ ಪ್ರಯೋಜನಗಳು ಹೆಚ್ಚಾಗಿರುತ್ತದೆ ತೆಂಗಿನಕಾಯಿ ಅಥವಾ ಕೊಬ್ಬರಿ ತನ್ನಲ್ಲಿ ಅಪಾರ ಪ್ರಮಾಣದ ನಾರಿನಂಶ ಹೊಂದಿದ್ದು ದೇಹದಲ್ಲಿ ಕರುಳಿನ ಚಲನೆಯನ್ನು ಉತ್ತಮಗೊಳಿಸುತ್ತದೆ ಇದರಿಂದ ಹೊಟ್ಟೆಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳು ಪರಿಹಾರವಾಗುತ್ತದೆ ಮುಖ್ಯವಾಗಿ ಅಜೀರ್ಣತೆ, ಮಲಬದ್ಧತೆ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆ ನಿವಾರಣೆ ಆಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ತೆಂಗಿನಕಾಯಿ ತನಲ್ಲಿ ಮೆಗ್ನೀಷಿಯಂ,ಕಬ್ಬಿಣ, ಫಾಸ್ಫರಸ್,ಸೆಲಿನಿಯಂ ಎನ್ನುವ ಹಲವಾರು ಬಗೆಯ ಪೋಷಕಾಂಶಗಳನ್ನು ಒಳಗೊಂಡಿದೆ ಇನ್ನೂ ಚಳಿಗಾಲದ ಸಮಯ ಆಗಿರುವುದರಿಂದ ಸೋಂಕುಕಾರಕ ಕ್ರಿಮಿಗಳಿಂದ ನಮಗೆ ಅನೇಕ ಕಾಯಿಲೆಗಳು ಬರುವುದು ಸಹಜ ಆದರೆ ತೆಂಗಿನಕಾಯಿ ಚಟ್ನಿಯನ್ನು ನಿಯಮಿತವಾಗಿ ತಯಾರು ಮಾಡಿಕೊಂಡು ಸೇವಿಸುವುದರಿಂದ ನಮ್ಮ ಹಲವಾರು ಆರೋಗ್ಯ ಸಮಸ್ಯೆಗಳನ್ನು ದೂರ ಇರಿಸಬಹುದು ತೆಂಗಿನಕಾಯಿ ತನ್ನ ಆಂಟಿ ಬ್ಯಾಕ್ಟೀರಿಯಲ್ ಗುಣಲಕ್ಷಣಗಳಿಂದ ಕಾಯಿಲೆ ತರುವ ಸೋಂಕುಗಳನ್ನು ನಾಶಪಡಿಸುತ್ತದೆ

ತೆಂಗಿನಕಾಯಿ ಅಧಿಕ ನಾರಿನಂಶ ಹೊಂದಿರುವುದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ನಿಯಂತ್ರಣದಲ್ಲಿ ಇಡುತ್ತದೆ ಮುಖ್ಯವಾಗಿ ನಮ್ಮ ಕರುಳಿನ ಚಲನೆಯಲ್ಲಿ ಇದು ಅಜೀರ್ಣತೆ ಮಲಬದ್ಧತೆ ಇತ್ಯಾಧಿ ಸಮಸ್ಯೆಗಳನ್ನು ದೂರ ಮಾಡುತ್ತದೆ ಚಳಿಗಾಲದಲ್ಲಿ ಬರುವ ಸಣ್ಣಪುಟ್ಟ ಕಾಯಿಲೆಗಳು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಆಧರಿಸಿ ಬರುತ್ತದೆ, ಯಾರಿಗೆ ಕಡಿಮೆ ಇಮ್ಯೂನಿಟಿ ಪವರ್ ಇರುತ್ತದೆ

ಅವರಿಗೆ ಆರೋಗ್ಯ ತೊಂದರೆಗಳು ಬೇಗನೆ ಕಾಣಿಸುತ್ತದೆ ಹಾಗಾಗಿ ಚಳಿಗಾಲದಲ್ಲಿ ತೆಂಗಿನಕಾಯಿ ಚಟ್ನಿಯನ್ನು ಮಿತವಾಗಿ ಸೇವಿಸಬೇಕು ಇನ್ನು ತೆಂಗಿನಕಾಯಿ ಚಟ್ನಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಆದರೆ ಮಿತವಾಗಿ ಬಳಸಬೇಕು ತೆಂಗಿನಕಾಯಿ ಚಟ್ನಿ ತಯಾರು ಮಾಡಲು ಯಾವಾಗಲೂ ಫ್ರೆಶ್ ಪದಾರ್ಥಗಳನ್ನು ಉಪಯೋಗಿಸಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಇದ್ದರೆ ಹಸಿಮೆಣಸಿನಕಾಯಿಯನ್ನು ಕಡಿಮೆ ಉಪಯೋಗಿಸಿ ಚಟ್ನಿ ತಯಾರಿಸುವ ಸಂದರ್ಭದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.