ಇಂದು ಭಯಂಕರ ಹುಣ್ಣಿಮೆ+ಚಂದ್ರಗ್ರಹಣ!6ರಾಶಿಯವರಿಗೆ ಗಜಕೇಸರಿಯೋಗ ದುಡ್ಡಿನ ಮಳೆ ಕಾಲಿಟ್ಟಲೆಲ್ಲಾ ಅದೃಷ್ಟ

0 8,008

ಇಂದು ಬಹಳ ಭಯಂಕರವಾದಂತ ಹೋಳಿ ಹುಣ್ಣಿಮೆ ಮತ್ತು ಚಂದ್ರ ಗ್ರಹಣ ಸಂಭವಿಸಲಿದೆ. ಇಂದಿನಿಂದ ಈ ಆರು ರಾಶಿಯವರಿಗೆ ಗಜಕೇಸರಿ ಯೋಗ ಶುರುವಾಗುತ್ತೆ. ಕಾಲಿಟ್ಟಲೆಲ್ಲ ಅದೃಷ್ಟ ಪ್ರಾಪ್ತಿಯಾಗುತ್ತೆಈ ರಾಶಿಯವರು ಇಂದು ಹುಣ್ಣಿಮೆ ಮತ್ತು ಚಂದ್ರ ಗ್ರಹಣ ಮುಗಿದ ನಂತರ ಹೆಚ್ಚಿನದಾದ ಭಾರೀ ಅದೃಷ್ಟದ ಫಲವನ್ನು ಪಡೆದುಕೊಳ್ಳುತ್ತಾರೆ. ಇವರು ಯಾವುದೇ ಕೆಲಸವನ್ನು ಮಾಡಿದರೂ ಕೂಡ ಅದರಲ್ಲಿ ಅವಕಾಶಗಳ ಜೊತೆಗೆ ಆದಾಯವೂ ಕೂಡ ಹೆಚ್ಚಾಗುತ್ತೆ. ನೀವು ಯಾವುದೇ ಕೆಲಸವನ್ನು ಮಾಡುವಾಗ ದೃಢವಾಗಿ ಆ ಕೆಲಸ ಮಾಡುವುದರಿಂದ ಖಂಡಿತವಾಗಿಯೂ ಯಶಸ್ಸನ್ನು ಪಡೆದುಕೊಳ್ಳುತ್ತೀರ.

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನವನ್ನು ಕೊಡಬೇಕು. ವಿದ್ಯಾಭ್ಯಾಸದಲ್ಲಿ ಏನಾದರೂ ಸಮಸ್ಯೆಗಳು, ತೊಂದರೆಗಳು ಇದ್ದರೆ.ಅವುಗಳನ್ನು ದೂರ ಮಾಡಿಕೊಂಡು ವಿದ್ಯಾಭ್ಯಾಸದಲ್ಲಿ ಅನೇಕ ರೀತಿಯ ಅವಕಾಶವನ್ನು ಪಡೆದುಕೊಳ್ಳಬೇಕು. ಆರ್ಥಿಕವಾಗಿ ಬಲಿಷ್ಠರಾಗಿರುವುದರಿಂದ ಸಮಾಜದಲ್ಲಿ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡಲು ಸಾಧ್ಯವಾಗುತ್ತೆ. ನಿಮ್ಮ ಜೀವನದಲ್ಲಿ ಎಲ್ಲವೂ ಕೂಡ ಉತ್ತಮದಾಯಕವಾಗಿರುತ್ತದೆ.

ಸಾಕಷ್ಟು ರೀತಿಯ ಅನುಕೂಲವನ್ನು ಪಡೆಯುತ್ತೀರಾ? ಬಂಡವಾಳವನ್ನು ಹೂಡಿಕೆ ಮಾಡಬೇಕು ಅಂದುಕೊಂಡಿರುವ ವ್ಯಕ್ತಿಗಳು ಬಂಡವಾಳ ಹೂಡಿಕೆ ಮಾಡಿ ಅದರಿಂದ ಬಂದ ಲಾಭದಿಂದ ವಾಹನವನ್ನು ನೀವು ಖರೀದಿ ಮಾಡುತ್ತೀರ ಆಸ್ತಿಯಲ್ಲಿ ಏನಾದರೂ ಭಿನ್ನಾಭಿಪ್ರಾಯಗಳೂ ಇದ್ದಾರೆ.

ಅವುಗಳು ಕೂಡ ಸಂಪೂರ್ಣವಾಗಿ ದೂರವಾಗುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರವನ್ನು ಮಾಡುವ ವ್ಯಕ್ತಿಗಳು ವ್ಯಾಪಾರ ವಿಸ್ತರಣೆಯನ್ನು ಮಾಡುತ್ತಾರೆ. ರಾಜಕೀಯ ಕ್ಷೇತ್ರದಲ್ಲಿ ರಾಜಕೀಯದಲ್ಲಿ ಉತ್ತಮ ಸಾಧನೆಯನ್ನು ಮಾಡುತ್ತೀರ.

ರಾಜಕೀಯದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸುತ್ತೀರ ನೀವು ಅಂದುಕೊಂಡ ಕೆಲಸ ಕಾರ್ಯಗಳು ಸಾಕಷ್ಟು ಯಶಸ್ಸನ್ನು ಪಡೆಯುತ್ತವೆ. ಹಿರಿಯರು ಸದಾ ನಿಮಗೆ ಬೆಂಬಲವಾಗಿ ಇರುತ್ತಾರೆ.ಆದ್ದರಿಂದ ನೀವು ಮಾಡುವ ಕೆಲಸದಲ್ಲಿ ಪ್ರಗತಿಯನ್ನು ಕಂಡುಕೊಳ್ಳುತ್ತೀರ ಉದ್ಯೋಗ ಮಾಡುತ್ತಿರುವಂತಹ ವ್ಯಕ್ತಿಗಳು ಉದ್ಯೋಗದಲ್ಲಿ ಸಾಕಷ್ಟು ರೀತಿಯ ಬೆಂಬಲವನ್ನು ಪಡೆಯುತ್ತೀರ

ಉದ್ಯೋಗದಲ್ಲಿ ಬರುವಂತಹ ಅವಕಾಶಗಳನ್ನು ಬಳಸಿಕೊಳ್ಳುವುದು ತುಂಬಾನೇ ಮುಖ್ಯವಾಗಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ವಿದ್ಯಾರ್ಥಿಗಳು ನೀವು ಪರೀಕ್ಷೆಗೆ ತಯಾರಿ ನಡೆಸಿ ಮುಂದಿನ ದಿನಗಳಲ್ಲಿ ಪರೀಕ್ಷೆಯನ್ನು ಬರೆಯಲು ಅನುಕೂಲವನ್ನು ಪಡೆದುಕೊಳ್ಳಬಹುದು. ಇಷ್ಟೆಲ್ಲ ಲಾಭ, ಅದೃಷ್ಟವನ್ನು ಪಡೆಯಲಿರುವ ಆ ಆರು ರಾಶಿಗಳು ಯಾವುವು ಎಂದರೆ ಮೇಷ ರಾಶಿ, ಸಿಂಹ ರಾಶಿ, ಕನ್ಯಾ ರಾಶಿ, ಕುಂಭ ರಾಶಿ, ಮಕರ ರಾಶಿ ಮತ್ತು ಕೊನೆಯದಾಗಿ ಕರ್ಕಾಟಕ ರಾಶಿ ಇವುಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ತಪ್ಪಿದೆ. ಈಗಲೇ ಕುಬೇರಾಯ ನಮಃ ಅಂತ ಕಮೆಂಟ್ ಮಾಡಿ. ಧನ್ಯವಾದಗಳು.

Leave A Reply

Your email address will not be published.