ಉತ್ತರಾಷಾಢ ನಕ್ಷತ್ರದಲ್ಲಿ ಜನಿಸಿದವರ ಗುಣಲಕ್ಷಣಗಳು

0 19

ಉತ್ತರಾಷಾಢ ನಕ್ಷತ್ರದಲ್ಲಿ ಜನಿಸಿದವರ ಗುಣಲಕ್ಷಣಗಳು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಉತ್ತರಾಷಾಢ ನಕ್ಷತ್ರದಲ್ಲಿ ಜನಿಸಿದವರು ಆತ್ಮ ಸಂಸ್ಕಾರವನ್ನು ಹೊಂದಿದ್ದು ಆಧ್ಯಾತ್ಮದಲ್ಲಿ ಆಸಕ್ತಿ ಹೊಂದಿ ಸದಾಚಾರ ಜೀವನ ನಡೆಸುತ್ತಾರೆ ಇವರ ವಿದ್ಯೆ ಮತ್ತು ಬುದ್ಧಿ ಸಾಧನೆ ಮಟ್ಟವು ಅತ್ಯುಚ್ಚ ಮಟ್ಟದಲ್ಲಿ ಇರುತ್ತದೆ ಸ್ವಭಾವದಲ್ಲಿ ಸ್ವಲ್ಪ ಮುಂಗೋಪಿಗಳಾಗಿದ್ದರು ಹೃದಯದಲ್ಲಿ ನಿಷ್ಕಲ್ಮಶತೆ ಇರುವುದಿಲ್ಲ ಇವರು ವಿಚಾರ ಪೂರ್ಣವಾಗಿ ಮಾತನಾಡುವ ಕಲೆಯನ್ನು ಹೊಂದಿದ್ದು ಸಮಾಜದಲ್ಲಿ

ಉತ್ತಮ ವ್ಯಕ್ತಿಗಳು ಎನಿಸಿಕೊಳ್ಳುತ್ತಾರೆ ಇವರ ಕುಟುಂಬ ಜೀವನವು ಏರಿಳಿತಗಳನ್ನು ಕಂಡು ಕ್ರಮೇಣವಾಗಿ ಸಂಪತ್ತು ಪ್ರಾಪ್ತಿಯಾಗುತ್ತದೆ ಹೆಂಡತಿ ಮಕ್ಕಳನ್ನು ವಿಶೇಷವಾಗಿ ಪಾಲನೆ ಮಾಡುತ್ತಾರೆ ಮಕ್ಕಳು ಉತ್ತಮ ವಿದ್ಯೆಯನ್ನು ಪಡೆದು ಉನ್ನತ ಸ್ಥಾನಕ್ಕೆ ಏರುವುದನ್ನು ಕಂಡು ಸಂತೋಷಪಡುತ್ತಾರೆ ಜೊತೆಗೆ ಸುಗುಣ ಮತ್ತು ಸುಶೀಲ ಸಂತಾನವನ್ನು ಪಡೆಯುತ್ತಾರೆ

ಈ ನಕ್ಷತ್ರದವರು ಆಗಾಗ ತಮ್ಮ ಆತ್ಮ ವಿಮರ್ಶೆಯನ್ನು ಮಾಡಿಕೊಳ್ಳುತ್ತಿರುತ್ತಾರೆ ಇವರು ಕೆಲಸದಲ್ಲಿ ಆಸಕ್ತಿ ಕಳೆದುಕೊಂಡರೆ ಸೋಮಾರಿಗಳಾಗಿ ಬಿಡುತ್ತಾರೆ ಸಾಮಾನ್ಯವಾಗಿ ಈ ನಕ್ಷತ್ರದಲ್ಲಿ ಜನಿಸಿದವರು ಇತರರನ್ನು ಸುಲಭವಾಗಿ ನಂಬುವುದಿಲ್ಲ ತುಂಬಾ ಸಮಯ ಒಟ್ಟಿಗೆ ಕಳೆದ ನಂತರವೇ ಸ್ನೇಹ ಮಾಡುತ್ತಾರೆ ಇವರಿಗೆ ಒಮ್ಮೆ ಕೋಪ ಬಂದರೆ ಅವರನ್ನು ಸಮಾಧಾನ ಪಡಿಸುವುದು ತುಂಬಾ ಕಷ್ಟ.

ಅಧಿಪತಿ- ಸೂರ್ಯ. ಅಧಿದೇವತೆ-ವಿಷ್ವೆ ದೇವ. ರಾಶಿ-ಧನು,ಮಕರ.
ಜನ್ಮನಾಮ- ಬೆ, ಬೊ, ದ, ಜಿ.
ಯೋನಿ-ಮುಂಗುಸಿ.
ಸೂಕ್ತ ವೃತ್ತಿ- ಕಲೆ ಮತ್ತು ಸಾಹಿತ್ಯ, ಸಂಗೀತ, ನೃತ್ಯ, ಛಾಯಾಗ್ರಹಣ, ವಾಣಿಜ್ಯ, ವಿದ್ಯುನ್ಮಾನ ತಂತ್ರಜ್ಞಾನ.

ಈ ನಕ್ಷತ್ರದವರಿಗೆ ಮುಂಗೋಪವು ಹೆಚ್ಚಾಗಿದ್ದು ತಮ್ಮ ಕೋಪದ ಬಗ್ಗೆ ತಾಳ್ಮೆಯಿಂದ ಇರಬೇಕು ಜೊತೆಗೆ ಉಷ್ಣಕ್ಕೆ ಸಂಬಂಧಿಸಿದ ಕಾಯಿಲೆಗಳು ಆಗಾಗ ಕಾಡುತ್ತಿರುತ್ತದೆ ಶಿವ ಮತ್ತು ಸೂರ್ಯ ದೇವರ ಆರಾಧನೆಗಳಿಂದ ಜೀವನದಲ್ಲಿ ಉನ್ನತಿ ಸಾಧ್ಯ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.