ವಾರದಲ್ಲಿ ಎರಡು ಬಾರಿ ಹೀಗೆ ಮಾಡಿ ಕುಡಿಯಿರಿ

0 12

ವಾರದಲ್ಲಿ ಎರಡು ಬಾರಿ ಹೀಗೆ ಮಾಡಿ ಕುಡಿಯಿರಿ

ಬೆಳ್ಳುಳ್ಳಿಯನ್ನು ನಾವು ಅಡುಗೆಯಲ್ಲಿ ಬಳಸಿದರೆ ತುಂಬಾ ಒಳ್ಳೆಯದು ಅದರ ಜೊತೆಗೆ ನಮಗೆ ಕೆಲವು ಆರೋಗ್ಯ ಸಮಸ್ಯೆಗಳನ್ನು ದೂರ ಇಡಲು ಕೂಡ ಸಹಾಯ ಆಗುತ್ತದೆ ನಾವು ಬೆಳ್ಳುಳ್ಳಿ ನೀರನ್ನು ಮಾಡಿ ಬಳಸಬಹುದು ಮೊದಲನೆಯದಾಗಿ ಈ ಬೆಳ್ಳುಳ್ಳಿ ನೀರು ಹವಮಾನ ಬದಲಾವಣೆಯಿಂದ ಉಂಟಾಗುವ ಬ್ಯಾಕ್ಟೀರಿಯಾ ಇನ್ಫೆಕ್ಷನ್ ನಿಂದ ನಿವರಣೆ ಮಾಡುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಅಲರ್ಜಿಯಿಂದ ಶೀತ, ಕೆಮ್ಮು ಹೆಚ್ಚಾಗಿದ್ದರೆ ಪದೇಪದೇ ಶೀತ ಕೆಮ್ಮು ಬರುತ್ತಿದ್ದರೆ ಬೆಳ್ಳುಳ್ಳಿ ನೀರಿ ನಿಂದಾ ಶೀತ ಮತ್ತು ಕೆಮ್ಮಿನ ಪ್ರಮಾಣವನ್ನು ಕಡಿಮೆ ಮಾಡಬಹುದು ಫ್ಯಾಟನ್ನು ಕರಗಿಸಲು ಇದು ತುಂಬಾ ಒಳ್ಳೆಯದು ದೇಹದಲ್ಲಿ ದೇಹದಲ್ಲಿ ಅನಗತ್ಯ ಕೊಬ್ಬನ್ನು ಕರಗಿಸಲು ಸಹಾಯಮಾಡುತ್ತದೆ ಇನ್ನು ಯಾರಿಗೆ ಜೀರ್ಣಕ್ರಿಯೆ ಸಂಬಂಧಿಸಿದ ಸಮಸ್ಯೆಗಳು ಇರುತ್ತದೆ ಅವರಿಗೂ ಸಹ ಈ ಬೆಳ್ಳುಳ್ಳಿ ನೀರು ತುಂಬಾ ಒಳ್ಳೆಯದು ಜೊತೆಗೆ ಮಾನಸಿಕ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಖಿನ್ನತೆಗೆ ಒಳಗಾಗಿರುವ ವ್ಯಕ್ತಿಗಳಿಗೆ ಇದು ತುಂಬಾ ಸಹಾಯ ಮಾಡುತ್ತದೆ ಈ ಬೆಳ್ಳುಳ್ಳಿ ನೀರನ್ನು ಮಾಡಲು ಮೊದಲಿಗೆ ಮೂರು ಬೆಳ್ಳುಳ್ಳಿಯ ಎಸಳನ್ನು ತೆಗೆದುಕೊಳ್ಳಬೇಕು ಸಿಪ್ಪೆ ತೆಗೆದು ಸ್ವಲ್ಪ ಜಜ್ಜಿಕೊಳ್ಳಬೇಕು ಮೊದಲಿಗೆ ಒಂದು ಪಾತ್ರೆಯಲ್ಲಿ ಒಂದು ಲೋಟ ನೀರನ್ನು ಹಾಕಿ ನೀರು ಸ್ವಲ್ಪ ಬಿಸಿಯಾದ ನಂತರ ಜಜ್ಜಿರುವ ಬೆಳ್ಳುಳ್ಳಿಯನ್ನು ಹಾಕಬೇಕು ಸ್ವಲ್ಪ ಕುದಿಯುವವರೆಗೂ ದೊಡ್ಡ ಉರಿಯಲ್ಲಿ ಇಡಬೇಕು ಸರಿಯಾಗಿ ಕುದಿಯುವ ವೇಳೆ ಸಣ್ಣ ಉರಿಯಲ್ಲಿ ಕುದಿಸಬೇಕು

ಐದು ನಿಮಿಷ ಕುದಿಯಬೇಕು ನಂತರ ಅದನ್ನು ಲೋಟಕ್ಕೆ ಹಾಕಿಕೊಳ್ಳಬೇಕು ಸ್ವಲ್ಪ ಬೆಚ್ಚಗಾದ ಮೇಲೆ ಕುಡಿಯಬೇಕು ಈ ರೀತಿ ವಾರದಲ್ಲಿ ಒಂದು ಅಥವಾ ಎರಡು ಬಾರಿ ಕುಡಿದರೆ ಮೇಲೆ ತಿಳಿಸಿರುವ ಎಲ್ಲಾ ಆರೋಗ್ಯ ಸಮಸ್ಯೆಗಳನ್ನು ದೂರ ಇಡಬಹುದು ಖಾಲಿ ಹೊಟ್ಟೆಯಲ್ಲಿ ಕುಡಿಯಬಹುದು ಅಥವಾ ದಿನದಲ್ಲಿ ಯಾವ ವೇಳೆಯಲ್ಲಿಯಾದರೂ ಕುಡಿಯಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.