ವಿಭಿನ್ನ ಸಂದರ್ಭಗಳಲ್ಲಿ ಕನಸಿನಲ್ಲಿ ಭತ್ತ ಕಂಡರೆ
ಅದೃಷ್ಟ ನಿಮ್ಮದಾಗಲಿದೆ

0 3

ವಿಭಿನ್ನ ಸಂದರ್ಭಗಳಲ್ಲಿ ಕನಸಿನಲ್ಲಿ ಭತ್ತ ಕಂಡರೆ
ಅದೃಷ್ಟ ನಿಮ್ಮದಾಗಲಿದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಒಂದು ವೇಳೆ ನೀವು ನಿಮ್ಮ ಕನಸಿನಲ್ಲಿ ಬತ್ತವನ್ನು ನೋಡಿದ್ದೆ ಆದರೆ ಸಪ್ನ ಶಾಸ್ತ್ರದಲ್ಲಿ ಇದರ ಬಗ್ಗೆ ಏನು ಬರೆದಿದ್ದಾರೆ ಎಂಬುದನ್ನು ಈ ದಿನ ತಿಳಿದುಕೊಳ್ಳೋಣ ಹಾಗಾಗಿ ನೀವು ಇದನ್ನು ಕೊನೆಯವರೆಗೂ ಪೂರ್ತಿಯಾಗಿ ಓದಿ.
ಕನಸಿನಲ್ಲಿ ಬತ್ತವನ್ನು ನೋಡುವುದು ಎಂದರೆ ಇದು ತುಂಬಾ ತುಂಬಾ ಒಳ್ಳೆಯ ಕನಸು ಅಂತನೇ ಹೇಳಬಹುದು ನೀವು ಎಷ್ಟು ಜಾಸ್ತಿ ಬತ್ತವನ್ನು ನೋಡುತ್ತಿರೋ ಅಷ್ಟು ಒಳ್ಳೆಯದು ಸ್ವಲ್ಪ ನೋಡಿದರೆ ಸ್ವಲ್ಪ ಒಳ್ಳೆಯದು ಅದಲ್ಲದೆ

ನೀವು ಬತ್ತದ ರಾಶಿಯನ್ನು ನೋಡಿದರೆ ಅದು ಇನ್ನು ತುಂಬಾನೇ ಒಳ್ಳೆಯದು ಎಂದು ನೀವು ಅರ್ಥ ಮಾಡಿಕೊಳ್ಳಬೇಕು ಮುಂಬರುವ ದಿನಗಳಲ್ಲಿ ನಿಮ್ಮ ಜೀವನದಲ್ಲಿ ಧನ್ಯವೃದ್ದಿ ಎನ್ನುವುದು ಆಗುತ್ತದೆ, ಧನಲಾಭ ಕೂಡ ಆಗುತ್ತದೆ, ರೋಗನಿವಾರಣೆ ಕೂಡ ಹಾಗುತ್ತದೆ ನಿಮಗೆ ಯಾವುದಾದರೂ ಆರೋಗ್ಯ ಸಮಸ್ಯೆ ಇದ್ದರೆ ಅಂತಹ ಸಮಸ್ಯೆ ಮುಂಬರುವ ದಿನಗಳಲ್ಲಿ ಕೊನೆಯಾಗುತ್ತದೆ ಮುಖ್ಯವಾಗಿ ಮಾನಸಿಕ ಶಾಂತಿಯಿಂದ ಇರುತ್ತೀರ ಎಂದು ಈ ಕನಸು ನಿಮಗೆ ಸೂಚನೆ ಕೊಡುತ್ತದೆ

ಈ ಕನಸು ಇನ್ನೊಂದು ಸೂಚನೆಯನ್ನು ಕೂಡ ಕೊಡುತ್ತದೆ ಅದು ಏನೆಂದರೆ ನಿಮಗೆ ಯಾವುದಾದರೂ ವಿಶೇಷವಾದ ಹರಕೆ ಇದ್ದರೆ ಅಂತ ಹರಕೆ ಮುಂಬರುವ ದಿನಗಳಲ್ಲಿ ಈಡೇರುತ್ತದೆ ಎಂದು ಅರ್ಥ ಅಥವಾ ಯಾವುದಾದರೂ ವಿಶೇಷವಾದ ವಸ್ತು ನಿಮಗೆ ಪ್ರಾಪ್ತಿಯಾಗುತ್ತದೆ ಅಥವಾ ಯಾವುದಾದರೂ ವಿಶೇಷವಾದ ಕೆಲಸ ಆಗಬೇಕು ಎಂದು ನೀವು ಆಸೆ ಪಡುತ್ತಿದ್ದರೆ ಅಂತಹ ವಿಶೇಷವಾದ ಕೆಲಸ ಮುಂಬರುವ ದಿನಗಳಲ್ಲಿ ಆಗುತ್ತದೆ ಎಂದು ಅರ್ಥ ಆದ್ದರಿಂದ ಇದು ತುಂಬಾ ತುಂಬಾ ಒಳ್ಳೆಯ ಕನಸು ಒಂದು ವೇಳೆ ನೀವು ನಿಮ್ಮ ಕನಸಿನಲ್ಲಿ ಭತ್ತ ಚೆಲ್ಲುತ್ತಿರುವ ರೀತಿ ಅಥವಾ ಕೊಳೆತುಹೋಗಿರುವ ತರ ಈ ರೀತಿಯ ಕನಸುಗಳು ಬಿದ್ದರೆ ಇವು ಅಷ್ಟೊಂದು ಒಳ್ಳೆಯ ಕನಸಲ್ಲ ಮುಂಬರುವ ದಿನಗಳಲ್ಲಿ ಧನ ಹಾನಿ ಅಥವಾ ಕಾರ್ಯ ಹಾನಿಯಾಗಬಹುದು ಎಂದು ಈ ಕನಸು ಸೂಚನೆ ನೀಡುತ್ತದೆ ಇಂತಹ ಕನಸು ಬಂದಿದ್ದೆ ಆದರೆ ಸ್ವಲ್ಪ ಹುಷಾರಾಗಿರುವುದು ಒಳ್ಳೆಯದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.