ವೀಳ್ಯದೆಲೆಯಿಂದ ಈ ಸರಳ ಪರಿಹಾರ ನಿಮ್ಮ ಜೀವನ ಬದಲಾಯಿಸುತ್ತದೆ

0 26

ವೀಳ್ಯದೆಲೆಯಿಂದ ಈ ಸರಳ ಪರಿಹಾರ ನಿಮ್ಮ ಜೀವನ ಬದಲಾಯಿಸುತ್ತದೆ

ವೀಳ್ಯದೆಲೆಯೂ ಹನುಮಂತನಿಗೆ ಬಹಳಷ್ಟು ಪ್ರಿಯ ಮತ್ತು ಜೀವನದಲ್ಲಿ ಬರುವಂತಹ ಕಷ್ಟಗಳನ್ನು ತೊಡೆದು ಹಾಕಲು ಸಹಾಯಮಾಡುತ್ತದೆ ನಿಮ್ಮ ಮನೆಯಲ್ಲಿ ಸುಖ, ಶಾಂತಿ,ನೆಮ್ಮದಿ ನೆಲೆಸಬೇಕು ಎಂದರೆ ನಿಮ್ಮ ಮನೆಯ ಅಭಿವೃದ್ಧಿಯಾಗಬೇಕು ಎಂದರೆ ನಿಮ್ಮ ಮನೆಯ ಎಲ್ಲ ಸಮಸ್ಯೆಗಳು ನಾಶವಾಗಿ ಸುಖವನ್ನು ಕಾಣಬೇಕು ಎಂದರೆ ನೀವು ಈ ಒಂದು ಚಿಕ್ಕ ಪರಿಹಾರವನ್ನು ಮಾಡಿದರೆ ಸಾಕು ವೀಳ್ಯದೆಲೆಯು ಹನುಮಂತನಿಗೆ ಬಹಳ ಪ್ರಿಯವಾದದ್ದು ಅದಕ್ಕಾಗಿ ಮಂಗಳವಾರ ಮತ್ತು ಶನಿವಾರದಂದು ವೀಳ್ಯದೆಲೆಯನ್ನು ಹನುಮಂತನನ್ನು ಪೂಜಿಸುವಾಗ ಅರ್ಪಿಸಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಇದರಿಂದ ಹನುಮಂತನು ಸಂತುಷ್ಟನಾಗಿ ತನ್ನ ಭಕ್ತರ ಎಲ್ಲ ತೊಂದರೆಗಳನ್ನು ನಿವಾರಿಸುತ್ತಾನೆ ನಿಮ್ಮ ಮನೆಯಲ್ಲಿ ಸುಖ,ಶಾಂತಿ ನೆಲೆಸುವಂತೆ ಮಾಡುತ್ತಾನೆ ಹಾಗೂ ಶನಿ ದೋಷವನ್ನು ನಿವಾರಣೆ ಮಾಡುತ್ತಾನೆ ಆದ್ದರಿಂದ ಮಂಗಳವಾರದಂದು ನೀವು ಹನುಮಂತನ ಪೂಜೆಯನ್ನು ಮಾಡುವಾಗ ವೀಳ್ಯದೆಲೆಯನ್ನು ಅರ್ಪಿಸಿದರೆ ಸಾಕು ನಿಮ್ಮ ಕಷ್ಟಗಳೆಲ್ಲವೂ ದಿನದಿಂದ ದಿನಕ್ಕೆ ಕಡಿಮೆ ಆಗುತ್ತದೆ ಇನ್ನು ನಿಮ್ಮ ಜೀವನದಲ್ಲಿ ಪ್ರತಿಯೊಂದು ಹೆಜ್ಜೆಯಲ್ಲೂ ಶತ್ರುಗಳು ಇರುತ್ತಾರೆ ಶತ್ರುಗಳಿಂದ ಭಯದ ವಾತಾವರಣವನ್ನು ಅನುಭವಿಸುತ್ತಿದ್ದರೆ ವ್ಯಾಪಾರದಲ್ಲಿ ಪ್ರಗತಿಯನ್ನು ಕಾಣಬೇಕೆಂದರೆ ನೀವು ಈ ವೀಳ್ಯದೆಲೆಯನ್ನು ಶಿವನಿಗೆ ಅರ್ಪಿಸಬೇಕು

ಇದು ಕೂಡ ಮಂಗಳಕರವೆಂದು ಹೇಳಲಾಗುತ್ತದೆ ಸೋಮವಾರದಂದು ಶಿವನಿಗೆ ವೀಳ್ಯದೆಲೆಯನ್ನು ಅರ್ಪಿಸಬೇಕು ಬೆಳಗ್ಗೆ ಬೇಗ ಎದ್ದು ತಲೆ ಸ್ನಾನ ಮಾಡಿ ನಿಮ್ಮ ಮನಸ್ಸಿನ ಇಷ್ಟಾರ್ಥಗಳನ್ನು ಬೇಡಿಕೊಂಡು ಶಿವನಿಗೆ ವೀಳ್ಯದೆಲೆಯನ್ನು ಅರ್ಪಿಸಬೇಕು ಈ ರೀತಿ ಮಾಡಿದರೆ ಕೆಲವೇ ದಿನಗಳಲ್ಲಿ ನಿಮ್ಮ ಮನಸ್ಸಿನ ಇಷ್ಟಾರ್ಥಗಳು ನೆರವೇರುತ್ತದೆ ಹಾಗೂ ನಿಮ್ಮ ಬಯಕೆಗಳು ನೆರವೇರುತ್ತದೆ ಮತ್ತು ನಿಮ್ಮ ಶತ್ರುಗಳು ಕ್ರಮೇಣವಾಗಿ ನಿಮ್ಮಿಂದ ದೂರವಾಗುತ್ತಾರೆ

ಅದೇ ರೀತಿ ನಿಮ್ಮ ವ್ಯವಹಾರದಲ್ಲಿ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಇದಕ್ಕಾಗಿ ಐದು ವೀಳ್ಯದೆಲೆ 5 ಅರಳಿ ಮರದ ಎಲೆಗಳನ್ನು ತೆಗೆದುಕೊಂಡು ದಾರದಲ್ಲಿ ಕಟ್ಟಿಕೊಳ್ಳಿ ನಂತರ ಅದನ್ನು ನಿಮ್ಮ ವ್ಯಾಪಾರಸ್ಥಳ ಅಥವಾ ಅಂಗಡಿಗಳಲ್ಲಿ ಪೂರ್ವ ಭಾಗಕ್ಕೆ ಕಟ್ಟಬೇಕು ಎಲ್ಲಾ ದೇವತೆಗಳು ವೀಳ್ಯದೆಲೆಯಲ್ಲಿ ನೆಲೆಸಿದ್ದಾರೆ ಎಂದು ಹೇಳಲಾಗುತ್ತದೆ ಆದ್ದರಿಂದ ಅಂಗಡಿಗಳಲ್ಲಿ ಪೂಜಿಸುವಾಗ ವೀಳ್ಯದೆಲೆ ಮತ್ತು ಅರಳಿ ಎಲೆಗಳನ್ನು ಪೂಜಿಸಬೇಕು ಇದರಿಂದಾಗಿ ನಿಮ್ಮ ವ್ಯವಹಾರ ಸ್ಥಳಗಳಲ್ಲಿ ಇರುವ ನಕಾರಾತ್ಮಕ ಶಕ್ತಿಗಳು ದೂರವಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.