ವಿಶೇಷವಾದ ದಿನ ಮಂಗಳವಾರ ಮತ್ತು ಶುಕ್ರವಾರ ಗಳು ಏಕೆ ವಿಶೇಷವಾದ ದಿನಗಳಾಗಿವೆ

0 12

ವಿಶೇಷವಾದ ದಿನ ಮಂಗಳವಾರ ಮತ್ತು ಶುಕ್ರವಾರ ಗಳು ಏಕೆ ವಿಶೇಷವಾದ ದಿನಗಳಾಗಿವೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮಂಗಳವಾರ ಶುಕ್ರವಾರ ಗಳು ಶ್ರೀದೇವಿಗೆ ದಿನಗಳು ವಿಶೇಷವಾಗಿ ಸಂಪತ್ತಿನ ಅಧಿದೇವತೆ ಲಕ್ಷ್ಮಿಗೆ ಸಂಬಂಧಪಟ್ಟಿರುವ ದಿನಗಳು ದೇವಿ ಮಂಗಳಕಾರಳು ಕಲ್ಯಾಣಿ ಮನೆಯನ್ನು ಬೆಳಗುವುದು ಸಮೃದ್ಧಿಯನ್ನು ತರುವುದು ಶ್ರೀದೇವಿಯ ವಿವಿಧ ಸ್ವರೂಪಗಳಲ್ಲಿ ಆಕೆ ಇದ್ದರೂ ಕರ್ಮ ಜ್ಞಾನಗಳಿಗೆ ಅಧಿದೇವತೆಯಾಗಿ ಮುನ್ನಡೆಸುವಳುರೂಪ

ಜಯ ಯಶಸ್ಸು ಮುಂತಾದ ಲೌಕಿಕ ಸಮೃದ್ಧಿಯನ್ನು ಒದಗಿಸುವುದು ಸರಸ್ವತಿ ಲಕ್ಷ್ಮಿ ಹಾಗೂ ಕಾಳಿಯಾಗಿ ಸೃಷ್ಟಿ ಸ್ಥಿತಿ ಲಯಗಳ ಹಿಂದಿನ ಶಕ್ತಿಯಾಗಿ ಇರುವವಳು ಆದುದರಿಂದ ಆ ದಿನಗಳಲ್ಲಿ ಧನ ಅಥವಾ ಇದರ ಸಂಪತ್ತನ್ನ ಮನೆಯಿಂದ ಹೊರ ನೀಡಬಾರದು ಎಂದು ನಂಬಿಕೆಯಿದೆ

ಹಾಗೆಯೇ ಮನೆಯ ಮಗಳನ್ನು ಅಥವಾ ಸೊಸೆಯನ್ನು ಮನೆಯಿಂದ ಈ ದಿನಗಳಲ್ಲಿ ಕಳುಹಿಸಿ ಕೊಡುವುದಿಲ್ಲ ಯಾವುದೇ ನೂತನ ವಸ್ತುಗಳನ್ನು ಮನೆಗೆ ಬರುವಾಗ ಶುಕ್ರವಾರ ವಿಶೇಷವಾಗಿ ಪ್ರಶಸ್ತ ಎಂದು ಹೇಳುತ್ತಾರೆ ಈ ದಿನಗಳಲ್ಲಿ ಮನೆಗೆ ವಸ್ತುಗಳನ್ನು ತಂದರೆ ಹೆಚ್ಚುತ್ತವೆ ಮನೆಯಿಂದ ಹೊರಗೆ ನೀಡಿದರೆ ಅದು ಕ್ಷೀಣಿಸುತ್ತಿದೆ ಎನ್ನುವುದು ನಂಬಿಕೆಯಾಗಿದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.