ವಿವಾಹಿತ ಮಹಿಳೆಯರು ಈ 5 ವಸ್ತುಗಳನ್ನು ಎಂದಿಗೂ ಬೇರೆ ಮಹಿಳೆಯರಿಗೆ ನೀಡಬಾರದಂತೆ..! ಯಾಕೆ ಗೊತ್ತಾ ?

0 1,041

ವಿವಾಹಿತ ಮಹಿಳೆಯರು ಈ 5 ವಸ್ತುಗಳನ್ನು ಎಂದಿಗೂ ಬೇರೆ ಮಹಿಳೆಯರಿಗೆ ನೀಡಬಾರದಂತೆ..! ಯಾಕೆ ಗೊತ್ತಾ ?

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಧರ್ಮ ಗ್ರಂಥಗಳಲ್ಲಿ ಮಹಿಳೆಯರ ಬಗ್ಗೆ ಅನೇಕ ವಿಷಯಗಳು ಹೇಳಲಾಗಿದೆ ವಿವಾಹಿತ ಮಹಿಳೆಯರು ಕೆಲವೊಂದು ಕೆಲಸಗಳನ್ನು ಮಾಡಬಾರದು ಹಾಗೆಯೇ ಬೇರೆ ಮಹಿಳೆಯರಿಗೆ ಕೆಲವು ವಸ್ತುಗಳನ್ನು ಸಹ ಕೊಡಬಾರದು ವಿವಾಹಿತ ಮಹಿಳೆಯರು ಯಾವ ವಸ್ತುಗಳನ್ನು ಬೇರೆಯವರಿಗೆ ನೀಡಬಾರದು ಈಗ ತಿಳಿಯೋಣ:
ಯಾವ ಮಹಿಳೆಯು ತಾನು ಬಳಸುವ ಸಿಂಧೂರವನ್ನು ಬೇರೆ ಮಹಿಳೆಯರಿಗೆ ನೀಡಬಾರದು ಸೌಭಾಗ್ಯ ವೃದ್ಧಿಗೆ ಅರಿಶಿಣ ಕುಂಕುಮ ನೀಡಬಹುದು ಆದರೆ ಆಕೆ ಬಳಸುವ ಕುಂಕುಮವನ್ನು ನೀಡಬಾರದು ಕುಂಕುಮ ನೀಡುವ ವೇಳೆ ಹಣೆಯನ್ನು ಮುಚ್ಚಿಕೊಳ್ಳಬೇಕು ಎಂದು ಹೇಳಲಾಗುತ್ತದೆ

ಕಾಡಿಗೆಯನ್ನು ಯಾವುದೇ ವಿವಾಹಿತ ಮಹಿಳೆ ಬೇರೆ ಮಹಿಳೆಯರಿಗೆ ನೀಡಬಾರದು ಕಾಡಿಗೆಯನ್ನು ಬೇರೆಯವರಿಗೆ ನೀಡಿದರೆ ಪತಿಯ ಪ್ರೀತಿ ಕಡಿಮೆಯಾಗುತ್ತದೆ ಎಂದು ನಂಬಲಾಗುತ್ತದೆ ಹಾಗೂ ವಿವಾಹಿತೆ ತನ್ನ ಅಲಂಕಾರಿಕ ವಸ್ತುಗಳನ್ನು ಸಹ ಬೇರೆಯವರಿಗೆ ನೀಡಬಾರದು ಇದರಿಂದ ಪತಿಗೆ ಹೆಂಡತಿಯ ಮೇಲೆ ಆಕರ್ಷಣೆ ಕಡಿಮೆಯಾಗುತ್ತದೆ

ಮತ್ತು ಗಂಡನ ಪ್ರೀತಿಯು ವಿಭಜನೆ ಯಾಗುತ್ತದೆ ಎಂದು ಹೇಳಲಾಗುತ್ತದೆ ಹಣೆಯಲ್ಲಿರುವ ಬಿಂದಿಯನ್ನು ಎಂದಿಗೂ ತೆಗೆದು ಬೇರೆಯವರಿಗೆ ನೀಡಬಾರದು ಇದು ಅಪಶಕುನ ಎಂದು ಹೇಳಲಾಗುತ್ತದೆ ಹಾಗೂ ಬಳೆಗಳನ್ನು ಸಹ ಅಲಂಕಾರಕ್ಕೆ ಬಳಸುತ್ತಾರೆ ಆದರೆ ಅದರಲ್ಲೂ ಸಾಕಷ್ಟು ತತ್ವ ಅಡಗಿದೆ ಹಾಗಾಗಿ ವಿವಾಹಿತ ಮಹಿಳೆ ತನ್ನ ಬಳೆಗಳನ್ನು ಸಹ ಎಂದಿಗೂ ಹಂಚಿಕೊಳ್ಳಬಾರದಂತೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.