ಯಾವ ಪ್ರಾಣಿ ಪಕ್ಷಿ ದಾರಿಗೆ ಅಡ್ಡ ಬಂದರೆ ಶುಭ ಶಕುನ

0 1,907

ಯಾವ ಪ್ರಾಣಿ ಪಕ್ಷಿ ದಾರಿಗೆ ಅಡ್ಡ ಬಂದರೆ ಶುಭ ಶಕುನ

ನಂಬಿಕೆಗಳ ಮೇಲೆ ಮನುಷ್ಯನ ಜೀವನ ಕೂಡ ನಿಂತಿದೆ ಜೀವನದಲ್ಲಿ ನಂಬಿಕೆ ಇಲ್ಲದಿದ್ದರೆ ಏನು ಮಾಡಲು ಕೂಡ ಆಗುವುದಿಲ್ಲ ಕೆಲವೊಂದು ನಂಬಿಕೆಗಳು ನಮಗೆ ತುಂಬಾ ವಿಚಿತ್ರ ಎನಿಸಿದರು ಕೂಡ ಅದರ ಹಿಂದೆ ಕೆಲವು ಕಾರಣಗಳು ಇರುತ್ತದೆ ಇದರಲ್ಲಿ ಮುಖ್ಯವಾಗಿ ಬೆಕ್ಕು ದಾರಿಗೆ ಅಡ್ಡ ಬಂದರೆ ಅದು ತುಂಬಾ ಅಪಶಕುನ ಎಂದು ಹೇಳಲಾಗುತ್ತದೆ ಹೆಚ್ಚಿನವರು ಇದನ್ನು ಮೂಢನಂಬಿಕೆ ಎಂದು ಹೇಳಿದರು ಕೆಲವರು ಇದನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ ಬೆಕ್ಕು ಅಡ್ಡ ಬಂದರೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ನೀವು ಆ ಜಾಗದಲ್ಲಿ ಸ್ವಲ್ಪ ಸಮಯ ನಿಂತು ನಂತರ ಪ್ರಯಾಣಿಸಬೇಕು ಅದೇ ರೀತಿಯಲ್ಲಿ ಪ್ರಕೃತಿಯು ನಮಗೆ ಕೆಲವು ಸೂಚನೆಗಳನ್ನು ನೀಡಲು ಪ್ರಾಣಿ ಹಾಗೂ ಪಕ್ಷಿಗಳನ್ನೂ ದಾರಿಗೆ ಅಡ್ಡ ಬರುವಂತೆ ಮಾಡುತ್ತದೆ ಎಂದು ಹೇಳಲಾಗುತ್ತದೆ ಮೊದಲನೆಯದಾಗಿ ಹಲ್ಲಿ ಹಲ್ಲಿಯನ್ನು ತುಂಬಾ ಅದೃಷ್ಟ ಎಂದು ಪರಿಗಣಿಸಲಾಗಿದೆ

ಇದು ನಿಮ್ಮ ದಾರಿಗೆ ಅಡ್ಡ ಬಂದರೆ ಮುಂದಿನ ದಿನಗಳಲ್ಲಿ ನಿಮಗೆ ತುಂಬಾ ಒಳ್ಳೆಯದಾಗುತ್ತದೆ ಎಂದು ಹೇಳಲಾಗುತ್ತದೆ ಗೂಬೆಯು ನಿಮ್ಮ ದಾರಿಗೆ ಅಡ್ಡ ಬಂದರೆ ಅಥವಾ ನಿಮ್ಮ ಕಣ್ಣಿಗೆ ಪದೇಪದೇ ಕಾಣಿಸಿಕೊಂಡರೆ ಬೇರೆಯವರು ನಿಮ್ಮ ದಾರಿ ತಪ್ಪಿಸುತ್ತಾರೆ ಎನ್ನುವ ಸೂಚನೆಯಾಗಿದೆ

ಗಿಳಿಯು ನಿಮ್ಮ ದಾರಿಗೆ ಅಡ್ಡ ಬರುವುದು ಅಥವಾ ಪದೇಪದೇ ನಿಮ್ಮ ಕಣ್ಣಿಗೆ ಕಾಣಿಸಿದರೆ ಶುಭ ಶಕುನ ಎಂದು ಪರಿಗಣಿಸಲಾಗಿದೆ ಈ ಪಕ್ಷಿಯು ನಿಮಗೆ ಪಿತೃಗಳ ಆಶೀರ್ವಾದದ ಸೂಚನೆಯಾಗಿದೆ ಮತ್ತು ನಿಮ್ಮ ಮೇಲೆ ನಂಬಿಕೆಯನ್ನು ಇಟ್ಟುಕೊಂಡು ಆತ್ಮವಿಶ್ವಾಸದಿಂದ ಜೀವನವನ್ನು ಸಾಗಿಸಬೇಕು ಎಂದು ಹೇಳುತ್ತದೆ ಗಿಡುಗ ನಿಮ್ಮ ದಾರಿಗೆ ಅಡ್ಡ ಬಂದರೆ ಅಥವಾ ಪದೇ ಪದೇ ಗೋಚರಿಸಿದರೆ ಆಗ ನಿಮಗೆ ಮುಂದಿನ ದಿನಗಳಲ್ಲಿ ಜೀವನವು ದೊಡ್ಡ ಪಾಠ ಕಲಿಸಲಿದೆ ಎಂದು ಪ್ರಕೃತಿಯ ಸೂಚನೆಯಾಗಿದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
Leave A Reply

Your email address will not be published.